ಕೆರೆಯಲ್ಲಿ ಬಿದ್ದು ಯುವಕರಿಬ್ಬರ ಸಾವು
Team Udayavani, Oct 10, 2019, 3:00 AM IST
ಕಲಬುರಗಿ: ದಸರಾ ಅಂಗವಾಗಿ ಮನೆಯಲ್ಲಿ ದೇವಿ ಹೆಸರಲ್ಲಿ ಹಾಕಿದ್ದ ಸಸಿಗಳನ್ನು ಕೆರೆಯಲ್ಲಿ ಬಿಡಲು ಹೋದ ಯುವಕರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೊಳ್ಳೂರಲ್ಲಿ ಬುಧವಾರ ನಡೆದಿದೆ.
ದಸರಾ ಹಬ್ಬದ ಅಂಗವಾಗಿ 9 ದಿನಗಳ ಕಾಲ ದೇವಿ ಹೆಸರಲ್ಲಿ ಘಟಸ್ಥಾಪನೆ ಮಾಡಿದ ನಂತರ, ದೇವರ ಎದುರಲ್ಲಿ ಬೆಳೆದ ಸಸಿಯನ್ನು ವಿಜಯದಶಮಿ ಮರುದಿನ ಕೆರೆ, ಬಾವಿ, ಹಳ್ಳಗಳಲ್ಲಿ ವಿಸರ್ಜನೆ ಮಾಡಲಾಗುತ್ತದೆ.
ಈ ಪದ್ಧತಿಯಂತೆ ಸಸಿಗಳನ್ನು ಕೊಳ್ಳೂರ ಗ್ರಾಮದ ಬಳಿಯಿರುವ ಗೊಬ್ಬೂರ ಕೆರೆಯಲ್ಲಿ ರುವ ಹಿನ್ನೀರಿನಲ್ಲಿ ಬಿಡಲು ಹೋದ ಗಣೇಶ ನಿಂಗಯ್ನಾ ಗುತ್ತೇದಾರ (18), ಗೋಪಾಲ ಸುರೇಶ ಪಾಟೀಲ (19) ಕಾಲು ಜಾರಿ ಬಿದ್ದು, ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!