ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಘೋಷವಾಕ್ಯ


Team Udayavani, May 30, 2018, 6:00 AM IST

v-30.jpg

ಬೆಂಗಳೂರು: ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಘೋಷವಾಕ್ಯಗಳನ್ನು ಸಿದಟಛಿಪಡಿಸಿದೆ. “ಮಕ್ಕಳು ಜಗತ್ತನ್ನು ನೋಡಲು ಶಿಕ್ಷಣ ಕೊಡಿ’, “ಕಲಿತವರು ಕಲಿಸಿರಿ-ಕಲಿಯದವರು ಕಲಿಯಿರಿ’, “ಶಿಕ್ಷಣ ಕೊಡಿಸುವಲ್ಲಿ ಲಿಂಗಭೇದ ಮಾಡಬೇಡಿ’, “ಮಕ್ಕಳನ್ನು ಶಾಲೆಗೆ ಕಳುಹಿಸಲು ಸಿದಟಛಿರಾಗಿ-ನಾವು ಶಿಕ್ಷಣ ಕೊಡಲು ಸಿದ್ಧರಿದ್ದೇವೆ’, “ಶಿಕ್ಷಣ ಕೊಡಿಸಿ-ಮಕ್ಕಳ ಬಾಳು ಬೆಳಗಿಸಿ’, “ಅರಿವೇ ಗುರು-ಗುರುವೇ ಶಿಕ್ಷಣ’, “ಅರ್ಹ ವಯಸ್ಸಿನ ಮಕ್ಕಳು ಕಲಿಕೆಯಲ್ಲಿ ತೊಡಗಿರಲಿ’, “ಅಕ್ಷರ ಜ್ಯೋತಿ ಹೊತ್ತಿಸಿ-ಅದಕ್ಕೆ ಪಾಲಕರು ಹಣತೆ, ಬತ್ತಿ ಮತ್ತು ಎಣ್ಣೆಯಾಗಿರಿ’, “ಅರಿವಿಗೆ ಆಧಾರ ಶಿಕ್ಷಣ’, ಶ್ರೇಷ್ಠತೆ ಗಳಿಸಿ ದವರೆಲ್ಲರೂ ಶಿಕ್ಷಣವಂತರು’, “ಇತರರನ್ನು ಗೌರವಿಸಲು ಶಿಕ್ಷಣ ಬೇಕು’, “ಸಮೃದ್ಧ ಸಮಾಜ
ನಿರ್ಮಾಣಕ್ಕೆ ಉತ್ತಮ ಶಿಕ್ಷಣ ಬೇಕು, “ಯಾರೂ ಕದಿಯದ ಆಸ್ತಿ ಶಿಕ್ಷಣ’, “ಬಳಸಿದಷ್ಟು ಬೆಳೆಯುವ ಸಂಪತ್ತು ಶಿಕ್ಷಣ’ ಹೀಗೆ 30ಕ್ಕೂ ಅಧಿಕ ಘೋಷವಾಕ್ಯಗಳನ್ನು ಸಿದಟಛಿಪಡಿಸಲಾಗಿದ್ದು, ಅದನ್ನು ಎಲ್ಲ ಶಾಲೆಯ ಮುಖ್ಯಶಿಕ್ಷಕರಿಗೆ, ಸಹ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಾಗಿದೆ. 

ಕಿರುಚಿತ್ರ: 2018-19ನೇ ಸಾಲಿನ ಶೈಕ್ಷಣಿತ ತರಗತಿ ಆರಂಭ ದಿನ ರಾಜ್ಯಾದ್ಯಂತ ನಡೆದ ಶಾಲಾ ಪ್ರಾರಂಭೋತ್ಸ ವದ ಐದು ನಿಮಿಷದ ಕಿರುಚಿತ್ರ ಸಿದ್ಧಪಡಿಸಲಾಗಿದೆ. 3,81,505 ಶಿಕ್ಷಕರು, 1 ಕೋಟಿಗೂ ಅಧಿಕ ಮಕ್ಕಳನ್ನು ಹೊಂದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಸಮಗ್ರ ಚಿತ್ರಣವನ್ನು ಈ
ಕಿರುಚಿತ್ರದ ಮೂಲಕ ವಿವರಿಸಲಾಗಿದೆ.  8ನೇ ತರಗತಿ ಮಕ್ಕಳಿಗೆ ಉಚಿತ ಸೈಕಲ್‌ ವಿತರಣೆ, ಕ್ಷೀರ ಭಾಗ್ಯ, ಪುಸ್ತಕ,
ಸಮವಸ್ತ್ರ, ಶೂ, ಸಾಕ್ಸ್‌ ವಿತರಣೆಯ ಜತೆಗೆ ಬಿಸಿಯೂಟ ತಯಾರಿಸುವುದು, ಬಡಿಸುವುದು ಸೇರಿ ಸರ್ಕಾರದಿಂದ ಮಕ್ಕಳಿಗೆ ನೀಡುವ ಸೌಲಭ್ಯದ ಮಾಹಿತಿಯ ವಿಡಿಯೋಗಳನ್ನು ಇದರಲ್ಲಿ ಸೇರಿಸಲಾಗಿದೆ. 

2017ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸರ್ಕಾರಿ ಶಾಲಾ ಮಕ್ಕಳ ಮಾಹಿತಿಯೂ ಇದರಲ್ಲಿದೆ. ಮೇ 28ರಂದು ರಾಜ್ಯದ ವಿವಿಧ ಶಾಲೆಗಳಲ್ಲಿ ನಡೆದ ಶಾಲಾ ರಂಭೋತ್ಸವದ ವಿಡಿಯೋಗಳನ್ನು ಇದರಲ್ಲಿ ತೋರಿಸಲಾಗಿದೆ. ಅಂತಿಮವಾಗಿ ಶಾಲೆ ಕಡೆಗೆ ನನ್ನ ನಡೆ ಎಂಬ ಘೋಷ ವಾಕ್ಯದೊಂದಿಗೆ ಕಿರುಚಿತ್ರ ಕೊನೆಯಾಗುತ್ತದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.