ಸೋಲು; ಅಭಿವೃದ್ಧಿ ಕೆಲಸಕ್ಕಾಗಿ ಜನ ನೀಡಿದ ಚಾಟಿ ಏಟಿದು: ಜಿಟಿಡಿ


Team Udayavani, May 26, 2019, 3:06 AM IST

solu

ಬೆಂಗಳೂರು: ಲೋಕಸಭಾ ಚುನಾವಣೆಯ ಸೋಲು ಎಲ್ಲರಿಗೂ ದೊಡ್ಡ ಪಾಠವಾಗಿದೆ. ಅಭಿವೃದ್ಧಿ ಪರ ಸರ್ಕಾರ ನಡೆಸಿ ಎಂದು ಜನರೇ ಚಾಟಿ ಏಟು ನೀಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಸಿಇಟಿ ಫ‌ಲಿತಾಂಶ ಘೋಷಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪು ಅಂತಿಮ. ಜನತಾ ಜನಾರ್ದನನ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು.

ಈ ಸೋಲು ಎಲ್ಲರಿಗೂ ದೊಡ್ಡ ಪಾಠವಾಗಿದೆ. ಆಡಳಿತ ನಡೆಸಿದ ಒಂದು ವರ್ಷಕ್ಕೆ ಜನರು ತೀರ್ಪು ಕೊಟ್ಟಿದ್ದಾರೆ. ಮುಂದಿನ ನಾಲ್ಕು ವರ್ಷ ಅಭಿವೃದ್ಧಿ ಕಾರ್ಯ ಮಾಡಿ ಎಂದು ಚಾಟಿ ಏಟು ನೀಡಿದ್ದಾರೆ. ಅಭಿವೃದ್ಧಿಗೆ ಇನ್ನಷ್ಟು ಗಮನ ನೀಡಲಾಗುತ್ತದೆ ಎಂದರು.

ದೇವೇಗೌಡರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೋಲಿನಿಂದ ವಿಚಲಿತವಾಗಿಲ್ಲ. ದೇವೇಗೌಡ ಅವರು ಸೋತ ತಕ್ಷಣವೇ ನಾಯಕರ ಸಭೆ ಕರೆದಿದ್ದಾರೆ. ಪ್ರಧಾನಿ ಹುದ್ದೆಯಿಂದ ಇಳಿದ ನಂತರವೂ ದೇಶ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಅವರು ಫಿನಿಕ್ಸ್‌ ಪಕ್ಷಿಯಂತೆ ಎದ್ದು ಬಂದಿದ್ದರು.

ಈಗಲೂ ಕೂಡ ಸೋಲಿನಿಂದ ಧೃತಿಗೆಟ್ಟಿಲ್ಲ. ಮತ್ತೂಮ್ಮೆ ಫಿನಿಕ್ಸ್‌ ಪಕ್ಷಿಯಂತೆ ವಾಪಸ್‌ ಬರಲಿದ್ದಾರೆ. ನಿಖೀಲ್‌ ಕುಮಾರ್‌ಸ್ವಾಮಿ ಕೂಡ ನಮ್ಮೊಂದಿಗೆ ನಿರಂತರ ಸಂಪಕ್ಷದಲ್ಲಿದ್ದಾರೆ. ಸೋಲೇ ಗೆಲುವಿನ ಸೋಪಾನ ಎಂಬಂತೆ, ಪಕ್ಷ ಸಂಘಟನೆ ಆರಂಭಿಸಿದ್ದಾರೆ. ಓಡಾಟ ನಡೆಸುತ್ತಿದ್ದಾರೆ ಎಂದರು.

ಪ್ರಜ್ವಲ್‌ ರೇವಣ್ಣ ಅವರು ತಾತನಿಗಾಗಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ, ದೇವೇಗೌಡರೆ ಆಶೀರ್ವಾದ ನೀಡಿ ಬಿಟ್ಟು ಕೊಟ್ಟ ಕ್ಷೇತ್ರವಾದ್ದರಿಂದ ಮತ್ತೆ ಅವರು ಆ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಬಗ್ಗೆ ದೇವೇಗೌಡರೇ ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲವೂ ಸರಿಯಾಗುತ್ತದೆ ಎಂದರು.

ಮೋದಿಗೆ ಅಭಿನಂದನೆ: ಜನರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮೋದಿಯವರಿಗೆ ಅಭಿನಂದನೆಗಳು. ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯದಿಂದ ಬಿಜೆಪಿಗೆ ಬಹುಮತ ಸಿಕ್ಕಿದ್ದಲ್ಲ. ಪುಲ್ವಾಮಾ, ಏರ್‌ಸ್ಟ್ರೈಕ್‌, ಸರ್ಜಿಕ್‌ ಸ್ಟ್ರೈಕ್‌ನಿಂದ ಬಹುಮತ ಬಂದಿದೆ.

ಈಗ ಅದೆಲ್ಲ ಮುಗಿದಿದೆ. ಇನ್ನಾದರೂ ಅಭಿವೃದ್ಧಿಯತ್ತ ಗಮನ ಹರಿಸಲಿ. ರಾಜ್ಯ ಸರ್ಕಾರದಿಂದ ನೀಡಿದ್ದ ಪ್ರಸ್ತಾವನೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಿ. ರಾಜ್ಯದ ರೈತರಿಗೆ ಹಾಗೂ ಬರಗಾಲಕ್ಕೆ ನೀಡಬೇಕಿರುವ ಅನುದಾನ ಬಿಡುಗಡೆ ಮಾಡಲಿ ಎಂದು ಜಿಟಿಡಿ ಒತ್ತಾಯಿಸಿದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.