ಪಕ್ಷಾಂತರ ನಿಷೇಧ: ಇಂದು ಸಭೆ : ಎಲ್ಲ ಪಕ್ಷಗಳ ನಾಯಕರ ಜತೆ ಸ್ಪೀಕರ್‌ ಕಾಗೇರಿ ಚರ್ಚೆ


Team Udayavani, May 28, 2020, 7:04 AM IST

ಪಕ್ಷಾಂತರ ನಿಷೇಧ: ಇಂದು ಸಭೆ : ಎಲ್ಲ ಪಕ್ಷಗಳ ನಾಯಕರ ಜತೆ ಸ್ಪೀಕರ್‌ ಕಾಗೇರಿ ಚರ್ಚೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಲಭ್ಯವಿರುವ ಅಧಿಕಾರ, ರಚಿಸಲಾಗಿರುವ ನಿಯಮಗಳ ಮರು ಪರಿಶೀಲನೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ಸಭೆ ನಡೆಯಲಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸ್ಪೀಕರ್‌ ಕಾಗೇರಿ ಅವರು, ಪಕ್ಷಾಂತರ ನಿಷೇಧ ಕಾಯ್ದೆ ಸುಧಾರಣೆ ಮಾಡಲು ಅರುವತ್ತು ವರ್ಷಗಳಿಂದ ನಿರಂತರವಾಗಿ ಹಲವಾರು ತಿದ್ದುಪಡಿಗಳು, ಚರ್ಚೆಗಳು, ಮಾರ್ಪಾಡುಗಳು ನಡೆದಿವೆ. ಆದರೂ ಕೆಲವೊಮ್ಮೆ ಲೋಪ ದೋಷಗಳು ಆಗುತ್ತಲೇ ಇವೆ. ಹೀಗಾಗಿ ಇಂಥದ್ದೊಂದು ಸಭೆ ಆಯೋಜಿಸಲಾಗಿದೆ ಎಂದು ಹೇಳಿದರು.

ಪಕ್ಷಾಂತರ ನಿಷೇಧ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು ರಾಷ್ಟ್ರಮಟ್ಟದಲ್ಲಿ ಅಧ್ಯಯನ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ವತಿಯಿಂದ ಸಾರ್ವಜನಿಕರು ಮತ್ತು ವಿಷಯ ಪರಿಣತರಿಂದ ಅಭಿಪ್ರಾಯ ಆಹ್ವಾನಿಸಲಾಗಿದೆ. ಲೋಕಸಭೆಯ ಅಧ್ಯಕ್ಷರು, ರಾಜಸ್ಥಾನ, ಒಡಿಶಾ ಹಾಗೂ ಕರ್ನಾಟಕ ವಿಧಾನಸಭೆ ಅಧ್ಯಕ್ಷರನ್ನೊಳಗೊಂಡ ಮೂವರ ಅಧ್ಯಯನ ಸಮಿತಿ ರಚನೆಯಾಗಿದ್ದು ಈಗಾಗಲೇ ರಾಜಸ್ಥಾನದಲ್ಲಿ ಒಂದು ಸಭೆ ಮತ್ತು ವಿಚಾರ ಸಂಕಿರಣ ನಡೆದಿದೆ ಎಂದು ಹೇಳಿದರು.

ಜನರೂ ಸಲಹೆ ನೀಡಬಹುದು
ಸಾರ್ವಜನಿಕರು, ತಜ್ಞರು, ಆಸಕ್ತರು ಪಕ್ಷಾಂತರ ತಿದ್ದುಪಡಿ ಕಾಯ್ದೆ ಸುಧಾರಣೆ ಸಂಬಂಧ ಜೂ. 10ರೊಳಗೆ ಲಿಖೀತ ಸಲಹೆ, ಸೂಚನೆ, ಇ-ಮೇಲ್‌, ಅಂಚೆ ಮೂಲಕ ವಿಧಾನಸಭೆ ಕಾರ್ಯದರ್ಶಿ ಅವರಿಗೆ ಕಳುಹಿಸಬಹುದು ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.