Legislative Council: ಎಚ್. ಆಂಜನೇಯಗೆ ವಿಧಾನ ಪರಿಷತ್ ಸ್ಥಾನ ನೀಡಲು ಆಗ್ರಹ
Team Udayavani, May 25, 2024, 9:53 PM IST
ಬೆಂಗಳೂರು: ಮುಂಬರುವ ಜುಲೈನಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಎಚ್. ಆಂಜನೇಯಗೆ ವಿಧಾನ ಪರಿಷತ್ ಸ್ಥಾನ ನೀಡಬೇಕೆಂದು ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಹನುಮಂತಪ್ಪ, ಬೆಂಗಳೂರಿನಲ್ಲಿ 100 ಕೋಟಿ ವೆಚ್ಚದಲ್ಲಿ ವಿಶಿಷ್ಟ ಶೈಲಿಯ ಬಾಬು ಜಗಜೀವನ್ರಾಮ್ ಸಂಶೋಧನಾ ಮತ್ತು ತರಬೇತಿ ಕೇಂದ್ರವನ್ನು ನಿರ್ಮಿಸಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಎಸ್ಸಿಪಿ/ಟಿಎಸ್ಪಿ ಯೋಜನೆ ಅನುಷ್ಠಾನ ಮಾಡಿದ್ದಾರೆ. ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಆದ್ದರಿಂದ ಇವರಿಗೆ ವಿಧಾನ ಪರಿಷತ್ ಸ್ಥಾನಮಾನ ನೀಡಬೇಕೆಂದು ಸಿಎಂ, ಡಿಸಿಎಂ ಅವರಲ್ಲಿ ಮವಿ ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು
Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ
Gautam ಅದಾನಿ, ಭೂತಾನ್ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್ ಒಪ್ಪಂದಕ್ಕೆ ಸಹಿ
ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.