ಸಾರಿಗೆ ಇಲಾಖೆ: ವರ್ಗಾವಣೆಗೆ ಹೊಸ ನೀತಿ


Team Udayavani, Jan 29, 2020, 3:05 AM IST

saarige-ilake

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ವರ್ಗಾವಣೆ ಹಾವಳಿ ತಪ್ಪಿಸಲು ಇಲಾಖೆಗೆ ಪ್ರತ್ಯೇಕ ವರ್ಗಾವಣೆ ನೀತಿ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಮಾದರಿಯಲ್ಲಿ ಕೌನ್ಸೆಲಿಂಗ್‌ ವ್ಯವಸ್ಥೆ ಜಾರಿಗೊಳಿಸಲು ಆಲೋಚನೆ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಈ ಕುರಿತು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಇಲಾಖೆಯಲ್ಲಿ ಬೇಕಾಬಿಟ್ಟಿಯಾಗಿ ನಡೆಯುತ್ತಿರುವ ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ನೂತನ ವರ್ಗಾವಣೆ ನೀತಿ ಜಾರಿಗೆ ಆಲೋಚಿಸಲಾಗಿದೆ.

ರಾಜ್ಯದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಹೊರತು ಪಡೆಸಿ ಉಳಿದ ಎಲ್ಲ ಇಲಾಖೆಗಳಲ್ಲಿ ಪ್ರತಿ ವರ್ಷ ನಿಯಮಿತ ವರ್ಗಾವಣೆ ಮಾಡಲಾಗುತ್ತದೆ. ಅದೇ ರೀತಿಯಲ್ಲಿ ಸಾರಿಗೆ ಇಲಾಖೆಯಲ್ಲಿಯೂ ಒಟ್ಟು ಸಿಬ್ಬಂದಿಯ ಶೇ.5 ರಷ್ಟು ವರ್ಗಾವಣೆ ಮಾಡಲು ಅವಕಾಶವಿದೆ. ಆದರೆ, ವರ್ಗಾವಣೆ ಅವಧಿ ಮುಗಿದ ನಂತರವೂ ವರ್ಷವಿಡೀ ವರ್ಗಾವಣೆ ನಡೆಯುವಂತಾಗಿದೆ. ಇದರಿಂದ ಸಾರಿಗೆ ಇಲಾಖೆಯಲ್ಲಿ ನಿರ್ದಿಷ್ಟ ಕೆಲಸ ಮಾಡಲು ಸಾಧ್ಯವಾಗದಿರುವುದರಿಂದ ವರ್ಗಾವಣೆ ನೀತಿ ಜಾರಿಗೆ ಇಲಾಖೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ನಿರ್ದಿಷ್ಟ ಘಟಕಗಳಿಗೆ ಬೇಡಿಕೆ: ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ರಾಜ್ಯದ ನಿರ್ದಿಷ್ಟ ಸಾರಿಗೆ ಘಟಕಗಳಲ್ಲಿಯೇ ಸೇವೆ ಸಲ್ಲಿಸಲು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸುತ್ತಿರು ವುದರಿಂದ ಬೇರೆ ಘಟಕಗಳಲ್ಲಿ ಸಿಬ್ಬಂದಿ ಕೊರತೆಯುಂಟಾಗುತ್ತಿದೆ. ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಹಾಸನ ಕೆಎಸ್‌ಆರ್‌ಟಿಸಿ ಘಟಕಗಳಿಗೆ ವರ್ಗಾವಣೆಗೆ ಬೇಡಿಕೆ ಇರುವುದರಿಂದ ಆ ಘಟಕಗಳು ನಿರ್ದಿಷ್ಠ ಸಿಬ್ಬಂದಿಗಿಂತ ಹೆಚ್ಚಿನ ಸಿಬ್ಬಂದಿ ಕೆಲಸ ಮಾಡುವಂತಾಗಿದೆ.

ಅದರ ಪರಿಣಾಮ ಕೆಲವು ಸಾರಿಗೆ ಘಟಕಗಳಲ್ಲಿ ಕೆಲಸ ಮಾಡಲು ಸಿಬ್ಬಂದಿ ಕೊರತೆ ಎದುರಿಸುವಂತಾಗಿದೆ ಎಂದರು. ಸಾರಿಗೆ ಇಲಾಖೆಯಲ್ಲಿ ಮುಖ್ಯವಾಗಿ ಅಂತರ್‌ ನಿಗಮ ವರ್ಗಾವಣೆ ಮಾಡುವಂತೆ ಬೇಡಿಕೆ ಹೆಚ್ಚಿದೆ. ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿನ ನಾಲ್ಕು ನಿಗಮಗಳಲ್ಲಿ ಪ್ರತ್ಯೇಕವಾಗಿ ನೇಮಕ ಮಾಡಿಕೊಳ್ಳುವುದರಿಂದ ವೇತನದಲ್ಲಿ ವ್ಯತ್ಯಾಸವಿರುತ್ತದೆ. ಬಿಎಂಟಿಸಿಯಲ್ಲಿ ಹೆಚ್ಚಿನ ಸಂಬಳಕ್ಕೆ ನೇಮಕ ಮಾಡಿಕೊಂಡಿದ್ದರೆ, ಈಶಾನ್ಯ ಕರ್ನಾಟಕ ಸಾರಿಗೆಯಲ್ಲಿ ಕಡಿಮೆ ಸಂಬಳಕ್ಕೆ ಸಿಬ್ಬಂದಿ ನೇಮಕಗೊಂಡಿರುತ್ತಾರೆ.

ಹೀಗಾಗಿ ವೇತನದಲ್ಲಿ ವ್ಯತ್ಯಾಸವಿರುವುದರಿಂದ ಅಂತರ್‌ ನಿಗಮ ವರ್ಗಾವಣೆ ಮಾಡುವುದು ಕಷ್ಟವಾಗಲಿದೆ. ಸಮಾನಾಂತರ ಸಂಬಳ ಹೊಂದಿರುವ ಉದ್ಯೋಗಿಗಳ ಸಹಮತದ ವರ್ಗಾವಣೆಗೆ ಬೇಡಿಕೆ ಬಂದರೆ, ಈ ಬಗ್ಗೆ ಪರಿಗಣಿಸುವ ಕುರಿತು ಆಲೋಚನೆ ನಡೆಸಲಾಗುತ್ತಿದೆ ಎಂದು ಹೇಳಿದರು. ನೂತನ ವರ್ಗಾವಣೆ ನೀತಿ ಹಾಗೂ ಕೌನ್ಸೆಲಿಂಗ್‌ ವ್ಯವಸ್ಥೆಯನ್ನು ಮುಂದಿನ ಸಾರ್ವತ್ರಿಕ ವರ್ಗಾವಣೆ ಹೊತ್ತಿಗೆ ಜಾರಿಗೆ ತರಲಾಗುವುದು ಎಂದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.