ಸರ್ಕಾರ ಉಳಿಸುವುದು ಜೆಡಿಎಸ್ಗಿಂತ ಕಾಂಗ್ರೆಸ್ಗೆ ಅನಿವಾರ್ಯ: ಡಿಸಿಎಂ
Team Udayavani, Jun 28, 2018, 12:17 PM IST
ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಜೆಡಿಎಸ್ಗಿಂತ ಕಾಂಗ್ರೆಸ್ಗೆ ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್ ‘ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಹೇಳಿಕೆಯೊಂದನ್ನು ನೀಡಿದ್ದಾರೆ. ಅದನ್ನು ಆಲೋಚಿಸಿ ಕೊಟ್ಟಿದ್ದಾರೋ ಗೊತ್ತಿಲ್ಲ. ಅದನ್ನು ತಿರುಚುವ ವಿಚಾರವಾಗಲಿ, ಸಮರ್ಥಿಸಿಕೊಳ್ಳುವುದಾಗಲಿ ಬೇಡ’ಎಂದರು.
‘ಸರ್ಕಾರ 5 ವರ್ಷಗಳ ಕಾಲ ಇರಲಿದೆ, ಜನ ಪರವಾದ ಕಾರ್ಯ ಮಾಡಲಿದೆ. ಬಿಜೆಪಿ ನಾಯಕರು ಎಲ್ಲಿ ತೂರಿಕೊಳ್ಳುವುದು ಎಂದು ಕಾದು ಕುಳಿತಿದ್ದಾರೆ’ ಎಂದರು.
‘ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈ ಕಮಾಂಡ್ ಒಂದು ದಿನವೂ ತೊಂದರೆ ನೀಡಿಲ್ಲ’ ಎಂದರು.
ಸಮ್ಮಿಶ್ರ ಸರ್ಕಾರದ ಆಯಸ್ಸಿನ ಕುರಿತು ಮಾಜಿ ಸಿಎಂ, ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬಳಿಕ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ತೀವ್ರ ಕೋಲಾಹಲ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ