ಬೆಂಕಿ ಹಚ್ಚುವುದು RSS ನವ್ರಿಗೆ ರಕ್ತಗತವಾಗಿ ಬಂದಿದೆ


Team Udayavani, Oct 1, 2017, 3:34 PM IST

siddu 2.jpg

ಚಿತ್ರದುರ್ಗ :‘ಸಮಾಜದ ಸ್ವಾಸ್ಥ್ಯ ಹಾಳು ಮಾಡುವುದು, ಬೆಂಕಿ ಹಚ್ಚುವುದು ಆರ್‌ಎಸ್‌ನವರಿಗೆ ರಕ್ತಗತವಾಗಿ ಬಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರಿಗೆ ತಿರುಗೇಟು ನೀಡಿದ್ದಾರೆ. 

ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗಿಯಾಗಲು ಬಂದ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿ  ‘ನಮ್ಮದು  ಒಗ್ಗೂಡಿಸುವಂತಹ ಕೆಲಸ , ಒಡೆಯುವುದು ಅಲ್ಲ. ಅವರದ್ದು ಬರೀ ಮಾತು ಮಾತ್ರ ‘ಮನ್‌ ಕೀ ಬಾತ್‌’. ಆದ್ರೆ ನಮ್ಮದು ‘ಕಾಮ್‌ ಕೀ ಬಾತ್‌’ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ನಮ್ಮ ಧ್ಯೇಯ’ ಎಂದರು. 

‘ಬ್ರಿಟೀಷರಂತೆ ಒಡೆದು ಆಳುವ ನೀತಿಯ ಪ್ರತಿರೂಪ ಸಿದ್ದರಾಮಯ್ಯ. ಅವರು  ಸಿದ್ದರಾಮಣ್ಣ ಅಲ್ಲ, ಬೆಂಕಿ ರಾಮಣ್ಣ , ಪೆಟ್ರೋಲ್‌ ಕೈಯಲ್ಲಿ ಹಿಡಿದುಕೊಂಡೇ ಇರುತ್ತಾರೆ’ ಎಂದು  ಸಿಎಂ ವಿರುದ್ಧ ಆರ್‌ ಅಶೋಕ್‌ ಕಿಡಿ ಕಾರಿದ್ದರು. 

ಬಸವಣ್ಣನ ವಿಚಾರದಲ್ಲಿ ನನ್ನ ತಕರಾರಿಲ್ಲ !
ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ  ಸಿಎಂ ಸಿದ್ದರಾಮಯ್ಯ ‘ಬಸವಣ್ಣನ ವಿಚಾರದಲ್ಲಿ ನನ್ನದು ಯಾವುದೇ ತಕರಾರುಗಳಿಲ್ಲ. ಬಸವ ತತ್ವಗಳನ್ನು ಕೇವಲ ಬಾಯಲ್ಲಿ ಹೇಳಿದರೆ ಸಾಲದು ಜೀವನದಲ್ಲೂ ಅಳವಡಿಸಿಕೊಳ್ಳಬೇಕು’ ಎಂದರು. 

‘ಅಹಿಂದ ಸಂಘಟನೆ ಮಾಡಿದಾಗ ವಿರೋಧದ ನಡುವೆಯೂ ಮುರುಗಾ ಶ್ರೀಗಳು ಶೋಷಿತರ ಏಳಿಗೆಗಾಗಿ ನನಗೆ ಬೆಂಬಲ ನೀಡಿದ್ದರು’ ಎಂದರು. 

“ಸೂಳೆ’ಕೆರೆ ಅಂದ್ರೆ ತಪ್ಪೇನಿದೆ ? ಸಿಎಂ ಪ್ರಶ್ನೆ 

‘ಜನರ ಬಾಯಲ್ಲಿ ಯಾವ ಭಾಷೆ ಬರುತ್ತದೆ ಅದನ್ನೇ ಬಳಸಬೇಕು. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆಯ ಸೂಳೆಕರೆಗೆ ಶಾಂತಿಸಾಗರ ಎಂದು ಕರೆದ ಕುರಿತಾಗಿ ಕೇಳಿದ ಪ್ರಶ್ನೆ . ಶ್ರೀಘ್ರದಲ್ಲಿ ಸೂಳೆಕೆರೆಗೆ ನೀರು ತುಂಬಿಸಲು ಕ್ರಮ ಕೈಗೊಳ್ಳುತ್ತೇನೆ’ ಎಂದರು. 

ನಾನು ಅಲ್ಲ ನಾವು ; ಹೇಳಿಕೆ ಬದಲಿಸಿದ ಸಿಎಂ 

‘ನಾವೇ  ಬಂದು ಮುಂದಿನ ದಸರಾ  ಪೂಜೆ  ಮಾಡೋದು. ಅದರ ಬಗ್ಗೆ ಎರಡು ಮಾತೇ ಇಲ್ಲ.ಗೊಂದಲ ಎಲ್ಲಿದೆ.ಅಂದ್ರೆ ನಾನೇ ಅಲ್ಲ,ಕಾಂಗ್ರೆಸ್‌ ಪಕ್ಷ’ ಎಂದರು. ಈ ಹೇಳಿಕೆ ನೀಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಮೈಸೂರಿನಲ್ಲಿ ಜಂಬೂ ಸವಾರಿಗೆ ಚಾಲನೆ ನೀಡಿ ‘ಮುಂದಿನ ದಸರಾ ನಾನೇ ನಡೆಸುವುದು ಎಂದಿದ್ದರು. ಒಂದೇ ದಿನದಲ್ಲಿ ಹೇಳಿಕೆ ಬದಲು ಮಾಡಿರುವ ಬಗ್ಗೆ ಹಲವು ಚರ್ಚೆಗಳನ್ನು ಹುಟ್ಟು ಹಾಕಿದ್ದು, ಸಿಎಂ ಹೇಳಿಕೆಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿ, ಭಿನ್ನಮತದ ಸೂಚನೆ ನೀಡಿದೆ ಎನ್ನಲಾಗಿದೆ. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.