ರಾತ್ರಿ 9 ಗಂಟೆಯ ಬಳಿಕ ಮನೆಯಿಂದ ಹೊರಗೆ ಬರಲ್ಲ:ನಲಪಾಡ್‌ ಹೇಳಿದ್ದೇನು?


Team Udayavani, Jul 25, 2018, 3:14 PM IST

1556.jpg

ಬೆಂಗಳೂರು: ‘ನಾಲ್ಕು ತಿಂಗಳು ಜೈಲಿನಲ್ಲಿ ಕಷ್ಟ ಏನು ಎನ್ನುವುದು ಅರ್ಥವಾಯಿತು. ಇನ್ನು ಮುಂದೆ ನಾನು ಒಳ್ಳೆಯ ಮಗನಾಗಿ ಜನರೊಂದಿಗೆ ಇರುತ್ತೇನೆ. ನನ್ನ ಕೈಲಾದ ಸೇವೆ ಮಾಡುತ್ತೇನೆ’ಇದು ಶಾಂತಿನಗರ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಅವರ ಪುತ್ರ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಸಾರ್ವಜನಿಕ ಸಮಾರಂಭದಲ್ಲಿ ಮಾಡಿದ ಭಾಷಣ. 

ಬುಧವಾರ ಶಾಂತಿನಗರದಲ್ಲಿ ಅಜ್ಜನ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಲಪಾಡ್‌ ‘ನಾಲ್ಕು ತಿಂಗಳಲ್ಲಿ ನನ್ನ ಕುಟುಂಬ, ನೀವೆಲ್ಲಾ ತುಂಬಾ ಕಷ್ಟ ಪಟ್ಟಿದ್ದೀರಿ.ಅದೆಲ್ಲಕ್ಕಿಂತ ಹೆಚ್ಚಾಗಿ ನನ್ನ ಅಜ್ಜ ಕಷ್ಟ ಪಟ್ಟಿದ್ದಾರೆ. ಒಬ್ಬ ಮಗನಾಗಿ, ಮೊಮ್ಮಗನಾಗಿ ಇದುವರೆಗೆ ಫೇಲ್‌ ಆಗಿದ್ದೆ ಇನ್ನು ಮುಂದೆ ಒಳ್ಳೆಯವನಾಗುತ್ತೇನೆ’ ಎಂದರು. 

‘ನಾಲ್ಕು ತಿಂಗಳಲ್ಲಿ ಕಷ್ಟ ಅಂದರೆ ಏನು ಅಂತ ತಿಳಿದಿದೆ. ಜನ ನೀರಿಲ್ಲ ಅಂದರೆ ಏನಪ್ಪಾ ಅನಿಸುತ್ತಿತ್ತು. ನನ್ನ ಮನೆಯಲ್ಲಿ ಯಾವಾಗ ಟ್ಯಾಪ್‌ ಆನ್‌ ಮಾಡಿದರೂ ನೀರು ಬರುತ್ತಿತ್ತು. ಜೈಲಿನಲ್ಲಿ ಟಾಯ್ಲೆಟ್‌ನಲ್ಲಿ ದ್ದಾಗ ನೀರು ಬರದಿದ್ದಾಗ ಕಷ್ಟ ಏನೂ ಅಂತ ತಿಳಿಯಿತು’ ಎಂದರು. 

‘ಇನ್ಮುಂದೆ ಏನೆ ಆಗಲಿ ನನ್ನ ಕೈಯಲ್ಲಿ ಆದಷ್ಟು ಸಹಾಯ ಮಾಡುತ್ತೇನೆ. ಜನರ ಜೊತೆ ಇರುತ್ತೇನೆ. ನನಗೆ ಮಾನಸಿಕವಾಗಿ ಎಲ್ಲಾ ರೀತಿಯಲ್ಲಿ  ತಾತ ಧೈರ್ಯ ತುಂಬಿದ್ದಾರೆ. ಬರೋ ವರ್ಷ ಅವರ  ಹುಟ್ಟು ಹಬ್ಬಕ್ಕೆ ಇನ್ನೂ ಒಳ್ಳೆಯ ಮೊಮ್ಮಗ ನಾಗಿ ಇರುವುದಾಗಿ ಭರವಸೆಯ ಗಿಫ್ಟ್ ಕೊಡುತ್ತೇನೆ. ರಾತ್ರಿ 9 ಗಂಟೆಯಿಂದ ಮನೆಯಿಂದ ಹೊರಗೆ ಬರುವುದಿಲ್ಲ ಎಂದು ಮಾತು ನೀಡಿದ್ದೇನೆ. ರಾತ್ರಿ 9 ಗಂಟೆ ಬಳಿಕ ಯಾರೂ ಕರೆದರು ಹೊರಗೆ ಬರುವುದಿಲ್ಲ’ ಎಂದರು. 

ಫ‌ರ್ಜಿ ಕಫೆಯಲ್ಲಿ ವಿದ್ವತ್‌ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ನಲಪಾಡ್‌ಗೆ 4 ತಿಂಗಳ ಬಳಿಕ ಜಾಮೀನು ದೊರಕಿತ್ತು. 

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.