ಗುರುತಿನ ಚೀಟಿ ಸಿಕ್ಕಿಲ್ಲವೇ? ಮತಗಟ್ಟೆ ಅಧಿಕಾರಿ ಸಂಪರ್ಕಿಸಿ


Team Udayavani, Apr 4, 2018, 7:00 AM IST

29.jpg

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ್ದರೆ ಅಗತ್ಯ ಪರಿಶೀಲನೆ ಬಳಿಕ ಚುನಾವಣಾ ಆಯೋಗದ ಅನುಮೋದನೆ ಸಿಕ್ಕ ಬಳಿಕ ಮತದಾರ ಗುರುತಿನ ಚೀಟಿ ಸಿದ್ಧಗೊಳ್ಳುತ್ತದೆ. ಅದನ್ನು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ ನಿಮ್ಮ ಮನೆ ಬಾಗಿಲಿಗೆ ತಲುಪಿಸುತ್ತಾರೆ.

ಈಗಲೂ ಗುರುತಿನ ಚೀಟಿ ನಿಮಗೆ ಸಿಗದಿದ್ದರೆ ಕೂಡಲೇ ನಿಮ್ಮ ಮತಗಟ್ಟೆ ಅಧಿಕಾರಿಯನ್ನು ಸಂಪರ್ಕಿಸಬಹುದು. ಗುರುತಿನ ಚೀಟಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅಥವಾ ಮಧ್ಯವರ್ತಿಗಳನ್ನು ನೆಚ್ಚಿಕೊಳ್ಳಬೇಡಿ. ಗುರುತಿನ ಚೀಟಿ ಸಿಕ್ಕ ತಕ್ಷಣ ಅದನ್ನು ಸರಿಯಾಗಿ ಪರಿಶೀಲಿಸಿಕೊಳ್ಳಿ. ಏನಾದರೂ ವ್ಯತ್ಯಾಸಗಳಿದ್ದರೆ ತಕ್ಷಣ ಸರಿಪಡಿಸಿಕೊಳ್ಳುವುದು ಅಗತ್ಯ. ಮತದಾನ ನಮ್ಮ ಹಕ್ಕು ಮತ್ತು ಘನತೆ ಅನ್ನುವುದನ್ನು ಮರೆಯಬಾರದು. ಅದೇ ರೀತಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಪರೀಕ್ಷಿಸಿಕೊಳ್ಳಬೇಕು. ಇದಕ್ಕಾಗಿ ಮತಗಟ್ಟೆ ಅಧಿಕಾರಿ, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುವ ಮತದಾರರ ಪಟ್ಟಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಬಳಿ ಇರುವ ಮತದಾರರ ಪಟ್ಟಿಯ ಸಹಾಯ ಪಡೆದುಕೊಳ್ಳಬಹುದು. ಇಲ್ಲದಿದ್ದರೆ
ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಹೋಗಿ “ಸರ್ಚ್‌ ಮೈ ನೇಮ್‌ ಇನ್‌ ಓಟರ್‌ ಲಿಸ್ಟ್‌’ ಆಪ್ಷನ್‌ಗೆ ಹೋಗಿ ಮತದಾರರ ಗುರುತಿನ ಚೀಟಿ ಸಂಖ್ಯೆ (ಎಪಿಕ್‌ ನಂಬರ್‌) ಹಾಕಿ ಹೆಸರು ನೋಡಿಕೊಳ್ಳಬೇಕು. ಇಲ್ಲಿ ಮೊಬೈಲ್‌ ನಂಬರ್‌ ಹಾಕಿದರೆ ಹೆಸರು ಹುಡುಕಲು ಸಾಧ್ಯವಿಲ್ಲ.  ಹಾಗಾಗಿ ಕಡ್ಡಾಯವಾಗಿ ಎಪಿಕ್‌ ಸಂಖ್ಯೆ ಬಳಕೆ ಅಗತ್ಯ. ನಿಮ್ಮ ಬಳಿ ಮತದಾರ ಗುರುತಿನ ಚೀಟಿ ಇದ್ದು, ಮತದಾರರ
ಪಟ್ಟಿಯಲ್ಲಿ ಹೆಸರು ಇಲ್ಲದೇ ಹೋದರೆ, ಮತ ಚಲಾಯಿಸಲು ಅವಕಾಶ ಇರುವುದಿಲ್ಲ. ಹಾಗಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತರಿಪಡಿಸಿಕೊಳ್ಳಬೇಕು.

ಎಸ್‌ಎಂಎಸ್‌ ಮಾಡಿ ಮತಗಟ್ಟೆ ತಿಳಿಯಿರಿ.. 
ಮತದಾರರ ಗುರುತಿನ ಚೀಟಿಯೂ ಇದೆ. ಮತದಾರರ ಪಟ್ಟಿಯಲ್ಲಿ ಹೆಸರೂ ಇದೆ. ಇನ್ನೇನು ಓಟ್‌ ಮಾಡಬೇಕಷ್ಟೇ. ಆದರೆ, ಮತ ಚಲಾಯಿಸುವ ವಿಧಾನಸಭಾ ಕ್ಷೇತ್ರ ಯಾವುದು, ಮತಗಟ್ಟೆ ಎಲ್ಲಿದೆ ಎಂದು ಗೊತ್ತಿಲ್ಲದಿದ್ದರೆ, ಆತಂಕಬೇಡ. ಎಪಿಕ್‌ ನಂಬರ್‌ ಹಾಕಿ 9731979899 ಮೊಬೈಲ್‌ ನಂಬರ್‌ಗೆ ಎಸ್‌ಎಂಎಸ್‌ ಮಾಡಿದರೆ, ನಿಮ್ಮ ವಿಧಾನಸಭಾ ಕ್ಷೇತ್ರ ಯಾವುದು, ನಿಮ್ಮ ಮತಗಟ್ಟೆ ಎಲ್ಲಿದೆ ಅನ್ನುವುದನ್ನು ತಿಳಿದುಕೊಳ್ಳಬಹುದು.

ಉದಯವಾಣಿ ಕಾಳಜಿ
ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ್ದರೂ ಗುರುತಿನ ಚೀಟಿ ಸಿಗದಿದ್ದರೆ ಕೂಡಲೇ ಮತಗಟ್ಟೆ ಅಧಿಕಾರಿಯನ್ನು ಸಂಪರ್ಕಿಸಬಹುದು. ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳಿದ್ದರೆ ತಕ್ಷಣ ಸರಿಪಡಿಸಿಕೊಳ್ಳಬೇಕು. ಮತದಾನ ನಮ್ಮ ಹಕ್ಕು
ಎಂಬುದನ್ನು ಮರೆಯಬಾರದು.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.