ಕಾಗದದ ಹುಲಿ ಮೋದಿ, ಚೀನಾದ ಎದುರು ಇಲಿಯಾಗುವುದು ಯಾಕೆ?: ದಿನೇಶ್ ಗುಂಡೂರಾವ್


Team Udayavani, Jul 26, 2022, 11:40 AM IST

dinesh gundu rao slams PM narendra modi

ಬೆಂಗಳೂರು: ಚೀನಾ ಲಡಾಖ್ ಪ್ರಾಂತ್ಯದಲ್ಲಿ ವಾಯುಸೀಮೆ ಉಲ್ಲಂಘಿಸಿ ಭಾರತದ ಗಡಿ ಪ್ರವೇಶಿಸಿದೆ. ಅತ್ತ ಸಿಯಾಚಿನ್ ಗಡಿಯಲ್ಲಿ ಭಾರತದ ಭೂಭಾಗವನ್ನು ಅವ್ಯಾಹತವಾಗಿ ಅಕ್ರಮಿಸುತ್ತಿದೆ. ಚೌಕಿದಾರ್ ಮೋದಿ ಎಲ್ಲಿದ್ದಾರೆ? ಚೀನಾದ ನಡೆ ವಿರುದ್ದ ಮಾತಾಡಲು ಮೋದಿಗೆ ಅಷ್ಟೊಂದು ಹೆದರಿಕೆಯೇಕೆ? ಕಾಗದದ ಹುಲಿ ಮೋದಿ, ಚೀನಾದ ಎದುರು ಬಾಲ ಮುಚ್ಚಿದ ಇಲಿಯಾಗುವುದು ಯಾಕೆ ಎಂದು ಕಾಂಗ್ರಸ್ ನಾಯಕಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಂದು ಕಡೆ ಚೀನಾ ಭಾರತದ ವಾಯುನೆಲೆ ಹಾಗೂ ಭೂ ಭಾಗ ಪ್ರವೇಶಿಸಿ ಪ್ರಚೋದಿಸುತ್ತಿದೆ. ಇತ್ತ ಚೀನಾ ನಮ್ಮೊಂದಿಗೆ ಕಾಲು ಕೆರೆದು ಜಗಳಕ್ಕೆ ಬರುತ್ತಿದ್ದರೆ, ಅತ್ತ ಭಾರತ 39ಸಾವಿರ ರೈಲ್ವೇ ಕೋಚ್ ವ್ಹೀಲ್‌ಗಳನ್ನು ಚೀನಾದಿಂದ ಖರೀದಿಸಿದೆ. ಎಲ್ಲಿ ಹೋಯಿತು ಮೋದಿಯವರ ಆತ್ಮನಿರ್ಭರತೆ? ಅದು ಆತ್ಮಹತ್ಯೆ ಮಾಡಿಕೊಂಡಿತೆ? ಕಿಂಚಿತ್ತಾದರೂ ಸ್ವಾಭಿಮಾನ ಬೇಡವೇ ಎಂದು ಕಿಡಿಕಾರಿದ್ದಾರೆ.

ಮೋದಿಯವರ ಅಂಧಭಕ್ತರು ‘ಬಾಯ್ಕಾಟ್ ಚೀನಾ’ ಎಂದು ಗೋಳಾಡುತ್ತಿದ್ದರೆ, ಅತ್ತ ಮೋದಿಯವರು ಹಲ್ಲುಗಿಂಜಿಕೊಂಡು ಚೀನಾದೊಂದಿಗೆ ವ್ಯವಹರಿಸುತ್ತಿದ್ದಾರೆ. ಇದಕ್ಕಿಂತ ವಿಪರ್ಯಾಸವುಂಟೆ? ಚೀನಾ ನಮ್ಮ ದೇಶದ ಗಡಿ ಅಕ್ರಮಿಸುತ್ತಿದ್ದರೂ ಮೋದಿಯವರಿಗೆ ಅದು ವಿಷಯವೇ ಅಲ್ಲ. ದೇಶದ ಸ್ವಾಭಿಮಾನ ಒತ್ತೆಯಿಟ್ಟು ಚೀನಾದ ಎದುರು ನಡುಬಗ್ಗಿಸುವುದು ಯಾವ ಸೀಮೆಯ ಪೌರುಷ ಎಂದಿದ್ದಾರೆ.

ಇದನ್ನೂ ಓದಿ:ಮಂಗಳೂರು: ಪಬ್ ನಲ್ಲಿ ವಿದ್ಯಾರ್ಥಿಗಳ ಫೇರ್ ವೆಲ್ ಪಾರ್ಟಿ; ಸಂಘಟನೆ ಕಾರ್ಯಕರ್ತರಿಂದ ದಾಳಿ

ಪಾಕಿಸ್ತಾನದ ವಿರುದ್ಧ ವೀರಾವೇಶದ ಮಾತಾಡುವ ಮೋದಿಯವರಿಗೆ ಚೀನಾದ ವಿರುದ್ಧ ಮಾತಾಡಲು ಮೀಟರ್ ಆಫ್ ಆಗುತ್ತದೆ. ಡರ್ಪೋಕ್ ಮೋದಿಯವರು ಚೀನಾಕ್ಕೆ ಖಡಕ್ ಸಂದೇಶ ಕೊಡದಷ್ಟು ದುರ್ಬಲರಾಗಿರುವುದು ದುರಂತ. ಮೋದಿಯವರೆ ನಮ್ಮ‌ ದೇಶಕ್ಕೆ ಪಾಕಿಸ್ತಾನಕ್ಕಿಂತ ಅಪಾಯಕಾರಿ ದೇಶ ಚೀನಾ. ನಿಮ್ಮ ಹೆದರಿಕೆ ನಮ್ಮ ದೇಶದ ದೌರ್ಬಲ್ಯವಾಗದಿರಲಿ. ಇನ್ನಾದರೂ ಬಾಯಿಬಿಡಿ ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.