ಸಮಾಜಕ್ಕೆ ಬೇಕಿರುವುದು ಧರ್ಮದ ಶಾಂತಿ ಸಂದೇಶವೇ ಹೊರತು ಕೊಚ್ಚು,ಕೊಲ್ಲು ಸಂಸ್ಕಾರವಲ್ಲ: ದಿನೇಶ್
Team Udayavani, Feb 23, 2022, 9:48 AM IST
ಬೆಂಗಳೂರು: ಸಮಾಜಕ್ಕೆ ಬೇಕಿರುವುದು ಧರ್ಮದ ಶಾಂತಿ ಸಂದೇಶವೇ ಹೊರತು ಕೊಚ್ಚು, ಕೊಲ್ಲು ಸಂಸ್ಕಾರವಲ್ಲ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶಿವಮೊಗ್ಗ ಗಲಭೆ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ಹತ್ಯೆಯಾದ ಮೃತ ಹರ್ಷನ ಸೋದರಿ ಅಶ್ವಿನಿಯ ಮಾತೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೃತ ಹರ್ಷನ ಸೋದರಿ ವ್ಯಕ್ತಪಡಿಸಿರುವ ಅಭಿಪ್ರಾಯ ಅತ್ಯಂತ ಪ್ರಸ್ತುತ. ಕೆಲ ಮತಾಂಧ ಶಕ್ತಿಗಳು ಮುಗ್ದರ ತಲೆಯಲ್ಲಿ ಮತಾಂಧತೆಯನ್ನು ತುಂಬುತ್ತಾ ಕೋಮುದ್ವೇಷ ಹರಡುತ್ತಿದ್ದಾರೆ. ಆದರೆ ಅಮಾಯಕರೇ ಈ ಮತಾಂಧ ಶಕ್ತಿಗಳ ಷಡ್ಯಂತ್ರದ ಬಲಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಯುಪಿ ಚುನಾವಣೆ: ರೈತರ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಲಖೀಂಪುರ ಖೇರಿಯಲ್ಲಿಂದು ಮತದಾನ
ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಾದರೂ ಇದೆಯೆ? ಎಂದು ಪೂರ್ಣಚಂದ್ರ ತೇಜಸ್ವಿ ಪ್ರಶ್ನಿಸಿದ್ದರು. ಪೂಚಂತೆ ಮಾತನ್ನು ಎಲ್ಲಾ ಧರ್ಮದ ಮತಾಂಧ ಶಕ್ತಿಗಳು ಅರಿತುಕೊಳ್ಳಬೇಕು. ಸಮಾಜಕ್ಕೆ ಬೇಕಿರುವುದು ಧರ್ಮದ ಶಾಂತಿ ಸಂದೇಶವೇ ಹೊರತು ಕೊಚ್ಚು, ಕೊಲ್ಲು ಸಂಸ್ಕಾರವಲ್ಲ. ಮತಾಂಧ ಶಕ್ತಿಗಳು ಅಮಾಯಕರ ಸಮಾಧಿ ಮೇಲೆ ಸೌಧ ಕಟ್ಟುವುದನ್ನು ನಿಲ್ಲಿಸಲಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
1
ಶಿವಮೊಗ್ಗದಲ್ಲಿ ಹತ್ಯೆಯಾದ ಮೃತ ಹರ್ಷನ ಸೋದರಿ ಅಶ್ವಿನಿಯ ಮಾತೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮೃತ ಹರ್ಷನ ಸೋದರಿ ವ್ಯಕ್ತಪಡಿಸಿರುವ ಅಭಿಪ್ರಾಯ ಅತ್ಯಂತ ಪ್ರಸ್ತುತ.
ಕೆಲ ಮತಾಂಧ ಶಕ್ತಿಗಳು ಮುಗ್ದರ ತಲೆಯಲ್ಲಿ ಮತಾಂಧತೆಯನ್ನು ತುಂಬುತ್ತಾ ಕೋಮುದ್ವೇಷ ಹರಡುತ್ತಿದ್ದಾರೆ.
ಆದರೆ ಅಮಾಯಕರೇ ಈ ಮತಾಂಧ ಶಕ್ತಿಗಳ ಷಡ್ಯಂತ್ರದ ಬಲಿ. pic.twitter.com/5P9k2aqFog— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 23, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?