ಹತ್ಯೆಯಲ್ಲಿ ರಾಜಕೀಯ ಮಾಡುವವರು ಮೃಗಗಳು: ದಿನೇಶ್ ಗುಂಡೂರಾವ್


Team Udayavani, Jun 29, 2022, 4:18 PM IST

ಹತ್ಯೆಯಲ್ಲಿ ರಾಜಕೀಯ ಮಾಡುವವರು ಮೃಗಗಳು: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜಸ್ಥಾನದ ಕನ್ಹಯ್ಯ ಲಾಲ್ ಹತ್ಯೆಯನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸಲೇಬೇಕು.  ಧರ್ಮಾಂಧತೆಯ ಅಮಲು ತಲೆಗೇರಿಸಿಕೊಂಡಿರುವ ರಕ್ತಪಿಪಾಸಿಗಳು ಮಾತ್ರ ಇಂತಹ ಹೇಯ ಕೃತ್ಯ ನಡೆಸಲು ಸಾಧ್ಯ. ಈ ಹತ್ಯೆಯನ್ನು ಯಾರೇ ಸಂಭ್ರಮಿಸಿದರೂ ಅವರು ಮನುಷ್ಯತ್ವ ಇಲ್ಲದ ಮೃಗಗಳಿಗೆ ಸಮ. ಅದೇ ರೀತಿ ಪ್ರತಿ ಹತ್ಯೆಯಲ್ಲೂ ರಾಜಕೀಯ ಮಾಡುವವರು ಕೂಡ ಮೃಗಗಳೆ ಆಗಿರುತ್ತಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ  ಅವರು ಸರಣಿ ಟ್ವೀಟ್‌ ಮಾಡಿದ್ದು, ಕನ್ಹಯ್ಯ  ಹತ್ಯೆಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಕನ್ಹಯ್ಯ ಹತ್ಯೆಯಾಗಿದೆ ಎಂದು ಬೊಬ್ಬಿಡುತ್ತಿರುವ ಬಿಜೆಪಿ ವರ್ತನೆ ಬಾಲಿಷತನ. ಇತ್ತೀಚೆಗೆ ಶಿವಮೊಗ್ಗದಲ್ಲಿ ಹರ್ಷ ಎಂಬ ಯುವಕನ ಕೊಲೆಯಾಯ್ತು. ಆಗ ರಾಜ್ಯದಲ್ಲಿದಿದ್ದು ಇದೇ ಬಿಜೆಪಿ ಸರ್ಕಾರ. ಹಾಗಾದರೆ ಹರ್ಷನ ಕೊಲೆಯ ಹೊಣೆಗಾರಿಕೆ ಈಗಿನ ಬಿಜೆಪಿ ಸರ್ಕಾರದ್ದೇ.? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಧರ್ಮದ ಅಫೀಮ್ ತಿಂದಿರುವ ಕೋಮು‌ ಕ್ರಿಮಿಗಳಿಗೆ ಯಾವುದೇ ಸರ್ಕಾರವಿದ್ದರೂ ಅಂಜಿಕೆಯಿರುವುದಿಲ್ಲ. ಇಂತಹ ಕ್ರಿಮಿಗಳನ್ನು ಯಾವುದೇ ಮುಲಾಜಿಲ್ಲದೆ ಹೆಡೆಮುರಿ ಕಟ್ಟಿ ಹುಟ್ಟಡಗಿಸಬೇಕು. ಮನುಷ್ಯತ್ವ ಮರೆತ ಇಂತಹ ಕ್ರಿಮಿಗಳ ಹುಟ್ಟಡಗಿಸಲು ಯಾರ ತಕರಾರು ಇಲ್ಲ. ಹೀಗಿರುವಾಗ ಬಿಜೆಪಿ ಪ್ರತಿ ಹತ್ಯೆಯಲ್ಲೂ ಹೆಣದ ರಾಜಕೀಯ ಮಾಡುವ ಉದ್ದೇಶವೇನು.? ಎಂದಿದ್ದಾರೆ.

ಕನ್ಹಯ್ಯರನ್ನು ಹತ್ಯೆ ಮಾಡಿದ ಇಬ್ಬರು ಪಾತಕಿಗಳನ್ನು ರಾಜಸ್ಥಾನ ಸರ್ಕಾರ ಈಗಾಗಲೇ ಬಂಧಿಸಿದೆ. ಈ ಇಬ್ಬರು ಕಿರಾತಕರ ಕೃತ್ಯ ಯಾವ ಭಯೋತ್ಪಾದಕ ಕೃತ್ಯಕ್ಕೂ ಕಡಿಮೆಯಿಲ್ಲ‌. ರಾಜಸ್ಥಾನ ಸರ್ಕಾರ ಈ ದುಷ್ಟರ ವಿರುದ್ದ ತ್ವರಿತಗತಿಯ ವಿಚಾರಣೆ ನಡೆಸಿ ಉಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಲಿ. ಈ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.