- Thursday 12 Dec 2019
ಬರ ಪರಿಹಾರ ತಾರತಮ್ಯ ಪಿಎಂಗೆ ದಿನೇಶ್ ಪತ್ರ
Team Udayavani, Feb 4, 2019, 1:52 AM IST
ಬೆಂಗಳೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿದ್ದು, ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ 23 ಜಿಲ್ಲೆಗಳ ನೂರು ತಾಲೂಕು ಬರಗಾಲಕ್ಕೆ ತುತ್ತಾಗಿದ್ದು, 2,434 ಕೋಟಿ ರೂ. ನಷ್ಟ ಉಂಟಾಗಿದೆ. ಈ ಕುರಿತು ಎನ್ಡಿಆರ್ಎಫ್ ನಿಧಿಯಿಂದ ರಾಜ್ಯಕ್ಕೆ ಕೇವಲ 949.49 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಒಟ್ಟು ನಷ್ಟದ ಶೇ. 40ರಷ್ಟು ಪರಿಹಾರ ನೀಡಿದಂತಾಗಿದೆ. ಕರ್ನಾಟಕಕ್ಕೆ ಇನ್ನೂ ಸುಮಾರು 500 ರಿಂದ 600 ಕೋಟಿ ರೂ. ಕೇಂದ್ರ ಸರ್ಕಾರ ಬರ ಪರಿಹಾರವಾಗಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಜಾರ್ಖಂಡ್ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದು ಮುಖ್ಯಮಂತ್ರಿ...
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....
-
ಬೆಂಗಳೂರು: ಪಾರದರ್ಶಕತೆ ಹಾಗೂ ಯೋಜನೆಗಳಿಗೆ ವೇಗ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇ- ಆಡಳಿತ ಜಾರಿಗೊಳಿಸಲು ಮುಂದಾಗಿದ್ದು, ಬರುವ ತಿಂಗಳಿನಿಂದಲೇ...
-
ಬೆಂಗಳೂರು: "ಜೆಡಿಎಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಎಚ್.ಡಿ. ಕುಮಾರಸ್ವಾಮಿಯವರು ನಾಯಕತ್ವ ವಹಿಸಿಕೊಳ್ಳಬೇಕು, ಇಲ್ಲವೇ ಪೂರ್ಣ ಪ್ರಮಾಣದಲ್ಲಿ ಪಕ್ಷ ಸಂಘಟನೆಯಲ್ಲಿ...
ಹೊಸ ಸೇರ್ಪಡೆ
-
ಡಿ.ಬಿ. ವಡವಡಗಿ ಮುದ್ದೇಬಿಹಾಳ: ಪಟ್ಟಣದ ಹೃದಯ ಭಾಗದಲ್ಲಿನ ಪುರಸಭೆ ಅಧಿನದ 65 ವರ್ಷಗಳಷ್ಟು ಹಳೆಯದಾದ ಕಾಯಿಪಲ್ಲೆ, ಕಿರಾಣಿ ಮಾರುಕಟ್ಟೆ ಸಂಪೂರ್ಣ ಜೀರ್ಣಾವಸ್ಥೆಗೆ...
-
ಬೀದರ: ನಗರದ ವಿವಿಧೆಡೆ ಬುಧವಾರ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ್ ದಿಢೀರ್ ಭೇಟಿ ನೀಡಿ, ಆಯಾ ಇಲಾಖೆಗಳ ಕಾರ್ಯವೈಖರಿ ಪರಿಶೀಲನೆ ನಡೆಸಿದರು. ಚಿದ್ರಿಯ...
-
ಕಲಬುರಗಿ: ಫೆಬ್ರವರಿ 5 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85 ನೇಯ ಸಮ್ಮೇಳನಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮ್ಮೇಳನ ಯಶಸ್ವಿಯಾಗಿ ನೆರವೇರುವ ನಿಟ್ಟಿನಲ್ಲಿ...
-
ಶಿರೂರ: ಜಿಲ್ಲಾಡಳಿತ ಆಶ್ರಯದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಶ್ರಯಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವಿಶೇಷ...
-
ಮುಧೋಳ: ನಗರದಲ್ಲಿ ಬಹುದಿನಗಳಿಂದ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಭಾಗ್ಯ ದೊರೆಯದ ಕಾರಣ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ...