ಸಿಜೆಯಾಗಿ ನ್ಯಾ.ದಿನೇಶ್‌ ಮಹೇಶ್ವರಿ ಪ್ರಮಾಣ


Team Udayavani, Feb 13, 2018, 7:15 AM IST

a-25.jpg

ಬೆಂಗಳೂರು: ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ದಿನೇಶ್‌ ಮಹೇಶ್ವರಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್‌ ವಾಲಾ ಅವರು ರಾಜ್ಯಹೈಕೋರ್ಟ್‌ನ 9ನೇ ಮುಖ್ಯನ್ಯಾಯಮೂರ್ತಿಯಾದ ನ್ಯಾ. ದಿನೇಶ್‌ ಮಹೇಶ್ವರಿ ಅವರಿಗೆ ಪ್ರಮಾಣವಚನ ಬೋಧಿಸಿದರು. ನೂತನ ಸಿ.ಜೆ. ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರಾದ ಟಿ.ಬಿ ಜಯಚಂದ್ರ, ಕೆ.ಜೆ ಜಾರ್ಜ್‌, ಕಾಗೋಡು ತಿಮ್ಮಪ್ಪ ಸೇರಿ ಉಪಲೋಕಾಯುಕ್ತ ನ್ಯಾ. ಸುಭಾಷ್‌ ಬಿ. ಅಡಿ, ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಉಪಸ್ಥಿತರಿದ್ದರು.

5 ತಿಂಗಳಿಂದ ಖಾಲಿಯಿದ್ದ ಸ್ಥಾನ: ಈ ಹಿಂದೆ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿದ್ದ ಸುಬ್ರತೊ ಕಮಲ್‌ ಮುಖರ್ಜಿ 2017ರ
ಅ. 9ರಂದು ನಿವೃತ್ತಿ ಹೊಂದಿದ್ದರು. ಬಳಿಕ ಹಂಗಾಮಿ ಸಿ.ಜೆಯಾಗಿ ಹಿರಿಯ ನ್ಯಾ. ಎಚ್‌.ಜಿ ರಮೇಶ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ನ್ಯಾ. ದಿನೇಶ್‌ ಮಹೇಶ್ವರಿ ಅವರು ಸಿ.ಜೆ. ಆಗಿ ಅಧಿಕಾರ ವಹಿಸಿಕೊಂಡಿರುವುದರಿಂದ, ಕಳೆದ ಐದು ತಿಂಗಳಿಂದ ಖಾಲಿಯಿದ್ದ ಮುಖ್ಯನ್ಯಾಯ ಮೂರ್ತಿಗಳ ಸ್ಥಾನ ಭರ್ತಿಯಾದಂತಾಗಿದೆ. ನ್ಯಾ. ಎಚ್‌.ಜಿ ರಮೇಶ್‌, ಇನ್ನು ಮುಂದೆ ಸಿ.ಜೆ. ದಿನೇಶ್‌ ಮಹೇಶ್ವರಿ ನಂತರದ ಸ್ಥಾನದಲ್ಲಿ ಅಂದರೆ ಎರಡನೇ ಹಿರಿಯ ನ್ಯಾಯ ಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.

ನ್ಯಾ.ದಿನೇಶ್‌ ಮಹೇಶ್ವರಿ ಹಿನ್ನೆಲೆ: ರಾಜಸ್ಥಾನದ ಉದಯ್‌ಪುರ ಮೂಲದ ನ್ಯಾ. ದಿನೇಶ್‌ ಮಹೇಶ್ವರಿ 1958ರ ಮೇ15ರಂದು ಜನನ. ತಂದೆ ರಮೇಶ್ಚಂದ್ರ ರಾಜಸ್ಥಾನ ಹೈಕೋರ್ಟ್‌ನ ಖ್ಯಾತ ವಕೀಲರು ತಾಯಿ ರುಕ್ಮಿಣಿ ಮಹೇಶ್ವರಿ. ರಾಜಸ್ಥಾನ ವಿವಿ ಮಹಾರಾಜ ಕಾಲೇಜಿನಲ್ಲಿ ಭೌತಶಾಸ್ತ್ರ ಪದವಿ, ಬಳಿಕ 1980ರಲ್ಲಿ ಜೋಧ್‌ ಪುರ ವಿವಿಯಲ್ಲಿ ಕಾನೂನು ಪದವಿ ಪೂರೈಸಿ,
1981ರಲ್ಲಿ ರಾಜಸ್ಥಾನ ರಾಜ್ಯ ವಕೀಲರ ಪರಿಷತ್‌ ನಲ್ಲಿ ನೋಂದಣಿ ಸದಸ್ಯರಾದರು. ಸಿವಿಲ್‌ ಮೊಕದ್ದಮೆ ಹಾಗೂ ಸಾಂವಿಧಾನಿಕ
ವಿಷಯಗಳಲ್ಲಿ ಖಾತಿ ಪಡೆದಿದ್ದ ಅವರು, ರಾಜಸ್ಥಾನ ಸರ್ಕಾರದ ಪರ ನಗರಾಭಿವೃದ್ದಿ ಇಲಾಖೆ ಸೇರಿದಂತೆ ಹಲವೆಡೆ ಕರ್ತವ್ಯ
ನಿರ್ವಹಣೆ. 15 ವರ್ಷಗಳ ವೃತ್ತಿ ಬಳಿಕ 2004ರಿಂದ 2014ರವರೆಗೆ ರಾಜಸ್ಥಾನ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ, ಬಳಿಕ
2014 ರಿಂದ 2016ರ ಫೆಬ್ರವರಿಯವರೆಗೆ ಅಹಮದಾಬಾದ್‌ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಮೇಘಾಲಯ ಹೈಕೋರ್ಟ್‌ ಸಿಜೆಯಾಗಿ 2016 ಫೆ.24ರಂದು ನೇಮಕಗೊಂಡರು. ಬಳಿಕ ರಾಜ್ಯ ಹೈಕೋರ್ಟ್‌ಗೆ ಮುಖ್ಯ ನಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಆದೇಶ ಹೊರಡಿಸಿತು.

ಸಿಎಂಗಾಗಿ ಕಾದು ಕುಳಿತ ಗೌರ್ನರ್‌!:
ಸೋಮವಾರ ಸಂಜೆ. 4.30ಕ್ಕೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಸಿಂಧನೂರಿನಲ್ಲಿ ನಡೆದ ಕಾಂಗ್ರೆಸ್‌ ಜನಾಶೀರ್ವಾದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರಿಂದ ವಾಪಸ್‌ ಬಂದಿದ್ದು ತಡವಾಗಿತ್ತು. ಹೀಗಾಗಿ ಗಡಿಬಿಡಿಯಲ್ಲಿಯೇ ಸಂಜೆ ಐದು ಗಂಟೆಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಲ್ಲಿಯವರೆಗೂ ರಾಜ್ಯಪಾಲರು, ಸಿಜೆ ಸೇರಿದಂತೆ ಗಣ್ಯರು
ಕಾಯುವಂತಾಗಿತ್ತು. ತಡವಾಗಿ ಬಂದ ಕೂಡಲೇ ಸಿಎಂ ರಾಜ್ಯಪಾಲರ ಕೈ ಕುಲುಕಿ ತಡವಾಗಿ ಆಗಮಿಸಿದ್ದಕ್ಕೆ ಸಮಜಾಯಿಷಿ ನೀಡಿದರು. 

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.