ಭಿನ್ನಾಭಿಪ್ರಾಯ ಅಭಿವೃದ್ಧಿ ಮೇಲೆ ಪರಿಣಾಮ ಬೀರಲ್ಲ
Team Udayavani, Jun 17, 2019, 3:00 AM IST
ಬೆಳಗಾವಿ: “ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಇದ್ದರೂ ರಾಜ್ಯದ ಅಭಿವೃದ್ಧಿ ಮೇಲೆ ಪರಿಣಾಮ ಉಂಟಾಗಿಲ್ಲ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯವಿದೆ ಎಂದ ಮಾತ್ರಕ್ಕೆ ರಾಜ್ಯದ ಅಭಿವೃದ್ಧಿಯನ್ನು ನಿಲ್ಲಿಸಲು ಬರಲ್ಲ. ಸರ್ಕಾರದಲ್ಲಿ ಕೇವಲ ಶೇ.10 ಭಿನ್ನಾಭಿಪ್ರಾಯವಿದ್ದು, ವರಿಷ್ಠರು ಅದನ್ನು ನಿಭಾಯಿಸುತ್ತಿದ್ದಾರೆ ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮ: ಸರಕಾರ ಈಗಾಗಲೇ ಐಎಂಎ ಪ್ರಕರಣವನ್ನು ಎಸ್ಐಟಿಗೆ ನೀಡಿದೆ. ಯಾರೂ ದೊಡ್ಡ ಹಗರಣಕ್ಕೆ ಆಸ್ಪದ ನೀಡಿ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಷ್ಟು ಮೀರಿ ಇದಕ್ಕೆ ಅನುಮತಿ ನೀಡಿದ ಸರ್ಕಾರ ಯಾವುದು ನೀವೇ ಹೇಳಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್