ವರ್ಗಾವಣೆಗೆ ಕಾದ ಶಿಕ್ಷಕರಿಗೆ ನಿರಾಸೆ


Team Udayavani, Oct 21, 2017, 9:37 AM IST

21-STATE-7.jpg

ಬೆಂಗಳೂರು: ವರ್ಗಾವಣೆಗಾಗಿ ಚಾತಕ ಪಕ್ಷಿಗಳಂತೆ ಕಾದು ಕುಳಿತಿರುವ ಶಿಕ್ಷಕರಿಗೆ ಮತ್ತೆ ಮತ್ತೆ ನಿರಾಸೆಯಾಗುತ್ತಿದೆ. ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದರೂ, ಸರ್ಕಾರದಿಂದ ಹಸಿರು ನಿಶಾನೆ ಸಿಕ್ಕಿಲ್ಲ.

ದಸರಾ, ದೀಪಾವಳಿ ಕಳೆದರೂ, ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ದಕ್ಕಿಲ್ಲ. ಈ ಮಧ್ಯೆ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವರ್ಗಾವಣೆ  ಯಾಗಿರುವುದರಿಂದ ಶಿಕ್ಷಕರ ವರ್ಗಾವಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಮಂಜೂರಾದ ಶಿಕ್ಷಕರ ಹುದ್ದೆಯಲ್ಲಿ ಶೇ.15ಕ್ಕಿಂತ ಹೆಚ್ಚು ಹುದ್ದೆ ಖಾಲಿ ಇದ್ದರೆ ಅಂತಹ ಜಿಲ್ಲೆಗೆ ವರ್ಗಾವಣೆಯಿಲ್ಲ ಎಂಬ ನಿಯಮವನ್ನು ಸಡಿಲ ಮಾಡಬೇಕು. ಹೆಚ್ಚುವರಿ ಶಿಕ್ಷಕರ ವರ್ಗಾವಣೆಯ ಪ್ರಮಾಣ ಹೆಚ್ಚಿಸಬೇಕು. ಸರ್ಕಾರಿ ದಂಪತಿ ಶಿಕ್ಷಕರಂತೆ, ಸರ್ಕಾರಿ-ಖಾಸಗಿ ದಂಪತಿ ಶಿಕ್ಷಕರಿಗೂ ಕನಿಷ್ಠ ಸೇವಾವಧಿ ವಿನಾಯ್ತಿ ನೀಡಬೇಕು ಎಂಬುದು ಸೇರಿ ಹತ್ತಾರು ಆಕ್ಷೇಪಣೆಗಳನ್ನು ಶಿಕ್ಷಕರು ಹಾಗೂ ಶಿಕ್ಷಕರ ಸಂಘದಿಂದ ಪ್ರತ್ಯೇಕವಾಗಿ ನೀಡಲಾಗಿದೆ.

ಆರ್ಥಿಕವಾಗಿ ಹೊರಯಾಗದಂತೆ ಕೆಲವು ಮಾರ್ಪಾಡು ಮಾಡಿ, ವರ್ಗಾವಣೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಹೆಚ್ಚಿದೆ. ಶೇ.15ರಷ್ಟು ಹುದ್ದೆ ಖಾಲಿ ಇದ್ದ ಜಿಲ್ಲೆಯಲ್ಲಿ ವರ್ಗಾವಣೆ ಇಲ್ಲ ಎಂಬ ಷರತ್ತಿಗೂ ತಿದ್ದುಪಡಿತರುವ ಸಾಧ್ಯತೆಯಿದೆ ಎಂದು ಇಲಾಖೆಯ ಉನ್ನತ ಮೂಲ ಖಚಿತಪಡಿಸಿದೆ. ಹಾಗೆಯೇ ಈ ಮಾಸಾಂತ್ಯ ಅಥವಾ ನವೆಂಬರ್‌ ಮೊದಲ ವಾರದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ 
ನಡೆಯುವ ಸಾಧ್ಯತೆ ಇದ್ದು, ಶೈಕ್ಷಣಿಕ ವರ್ಷದ ಅಂತ್ಯ ದಲ್ಲಿ ಆದೇಶ ಪ್ರತಿ ನೀಡುವ ಯೋಚನೆ ಇಲಾಖೆ ಅಧಿಕಾರಿಗಳ ಮುಂದಿದೆ.

ಸಚಿವರಿಂದ ಸ್ಪಂದನೆ
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆದಷ್ಟು ಬೇಗ ಆರಂಭಿಸುವಂತೆ ಸಚಿವ ತನ್ವೀರ್‌ ಸೇs… ಮೇಲೆ ಒತ್ತಡ ಹೇರುತ್ತಿದ್ದೇವೆ. ಶೇ.15ರಷ್ಟು ಹುದ್ದೆ ಖಾಲಿ ಇರುವ ಜಿಲ್ಲೆಯಲ್ಲಿ ವರ್ಗಾವಣೆಯಿಲ್ಲ ಎಂಬ ನಿಯಮವನ್ನು ಸಡಿಲ ಮಾಡುವಂತೆ ಮನವಿ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ
ಗುರಿಕಾರ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.