ಮೊಗಸಾಲೆಯಲ್ಲೂ ಫಲಿತಾಂಶದ್ದೇ ಚರ್ಚೆ


Team Udayavani, Dec 12, 2018, 6:00 AM IST

z-17.jpg

ಸುವರ್ಣಸೌಧ: ವಿಧಾನಮಂಡಲದ ಉಭಯ ಸದನಗಳ ಮೊಗಸಾಲೆಯಲ್ಲೂ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ್ದೇ
ಚರ್ಚೆ. ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಶಾಸಕರು ಫಲಿತಾಂಶದ ಮಾಹಿತಿ ಪಡೆಯುತ್ತಾ ತಮ್ಮದೇ ಆದ ರೀತಿ ಫಲಿತಾಂಶ ವಿಶ್ಲೇಷಣೆ ಮಾಡುತ್ತಿದ್ದರು.

ಪ್ರಾರಂಭದಲ್ಲಿ ಕಾಂಗ್ರೆಸ್‌ ಮೂರೂ ರಾಜ್ಯಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಇನ್ನೂ ಇದು ಲೀಡ್‌ ಅಷ್ಟೆ. ಮಧ್ಯಾಹ್ನದ ನಂತರ ಕ್ಲಿಯಲ್‌ ಪಿಕ್ಚರ್‌ ಸಿಗಲಿದೆ ಎಂದು ತಮ್ಮಲ್ಲೇ ಸಮಾಧಾನಪಟ್ಟುಕೊಳ್ಳುತ್ತಿದ್ದರು. ಆದರೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಅಯ್ಯೋ ಲೀಡ್‌ ನೋಡಿದ್ರೆ ಗೊತ್ತಾಗಲ್ವಾ ಬಿಜೆಪಿಗೆ ಕಷ್ಟ ಬಿಡಿ ಎಂದು ಕಾಲೆಳೆಯುತ್ತಿದ್ದರು. ಆದರೆ, ಇದಕ್ಕೆ ಒಪ್ಪದ ಬಿಜೆಪಿ ಶಾಸಕರು ಕರ್ನಾಟಕದಲ್ಲಿ ಆದಂತೆ ರಾಜಸ್ತಾನ, ಮಧ್ಯ ಪ್ರದೇಶದಲ್ಲೂ ಅತಂತ್ರ ನಿರ್ಮಾಣವಾಗಲಿದೆ. ಪಕ್ಷೇತರರು
ನಿರ್ಣಾಯಕರಾಗಲಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿಗೆ ನಿರೀಕ್ಷಿತವಾಗಿತ್ತು ಆದರೂ ಹೆಚ್ಚು ಸ್ಥಾನ ಗಳಿಸಿದ್ದೇವೆ ಎಂದು ಹೇಳುತ್ತಿದ್ದರು.

ಫಲಿತಾಂಶದ ಬಗ್ಗೆ ಬಿಜೆಪಿ ಶಾಸಕರ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರು ಗುಡ್‌ ರಿಸಲ್ಟ್ ಎಂದು ಖುಷಿಪಟ್ಟುಕೊಳ್ಳುತ್ತಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೆಳಗ್ಗೆಯೇ ವಿಟಿಯು ಅತಿಥಿ ಗೃಹದಲ್ಲಿ ಫಲಿತಾಂಶ ವೀಕ್ಷಿಸಿ ನಂತರ ಕಲಾಪದಲ್ಲಿ ಪಾಲ್ಗೊಳ್ಳಲು ಸುವರ್ಣಸೌಧಕ್ಕೆ ಆಗಮಿಸಿ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು. ನಂತರ ಅಧಿಕಾರಿಗಳ ಮೂಲಕ ಪಂಚರಾಜ್ಯಗಳ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದರು. ಕಲಾಪ ಸಲಹಾ ಸಮಿತಿ ಮುಗಿಸಿ
ಹೊರಟ ಬಳಿಕ ಎದುರುಗೊಂಡ ಸಚಿವರು ಹಾಗೂ ಶಾಸಕರು ಸಹ ಮುಖ್ಯಮಂತ್ರಿಯವರ ಕೈ ಕುಲುಕಿ ಗುಡ್‌ ರಿಸಲ್ಟ್ ಸರ್‌ ಎಂದು ಹೇಳಿದರು. ಅದಕ್ಕೆ ಮುಖ್ಯಮಂತ್ರಿ ಹಸನ್ಮು ಖೀಯಾಗಿ ಹೌದು ಎಂದು ಹೇಳುತ್ತಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.