ಸೆ.25ಕ್ಕೆ ಕಾವೇರಿದ ಚರ್ಚೆ


Team Udayavani, Sep 22, 2017, 9:22 AM IST

22-STATE-16.jpg

ಬೆಂಗಳೂರು/ಮೈಸೂರು: ಕಾವೇರಿ ಜಲವಿವಾದ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಅವರು, ರಾಜ್ಯವನ್ನು ಪ್ರತಿನಿಧಿಸುವ ವಕೀಲರ ತಂಡದ ಜತೆ ಇದೇ 25 ರಂದು ಸಭೆ ನಡೆಸಲಿದ್ದಾರೆ. ಈ ಮಧ್ಯೆ ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾ  ಗಲು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ. ವಕೀಲರ ತಂಡದ ಸದಸ್ಯರು, ತಾಂತ್ರಿಕ ತಜ್ಞರ ಜತೆ ಚರ್ಚಿಸಲಿರುವ ಪಾಟೀಲ್‌, ರಾಜ್ಯದ ಹಿತಾಸಕ್ತಿ ಕಾಯುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾದ
ನಿಲುವುಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಒಂದೊಮ್ಮೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಯಾಗಿದ್ದೇ ಆದರೆ, ಅದರಲ್ಲಿ ರಾಜ್ಯ ಪರ ಉತ್ತಮ ತಜ್ಞರು ಇರಬೇಕು, ರಾಜ್ಯದ ಹಿತಾಸಕ್ತಿ ಕಾಪಾಡುವ ಹಾಗೂ ತಾರತಮ್ಯ ಆಗ ದಂತೆ ನೋಡಿಕೊಳ್ಳಬೇಕು. ನೀರಿನ ಲಭ್ಯತೆ ಆಧರಿಸಿ ಹಂಚಿಕೆಯಾಗುವ ಮಾನದಂಡ ಅನುಸರಿಸಬೇಕು ಎಂದು ಕಾವೇರಿ ಹಿತರಕ್ಷಣಾ ಸಮಿತಿ ಆಧ್ಯಕ್ಷ ಜಿ.ಮಾದೇ ಗೌಡರು ಸಲಹೆ ನೀಡಿದ್ದಾರೆ ಎಂದು ಪಾಟೀಲ್‌ ಹೇಳಿದ್ದಾರೆ. 

ಸರ್ವಪಕ್ಷ ಸಭೆ: ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ತೆಗೆದು ಕೊಳ್ಳಬಹುದಾದ ತೀರ್ಮಾನಗಳ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಸುಪ್ರೀಂಕೋರ್ಟ್‌ನಲ್ಲಿ ವಾದ-ಪ್ರತಿವಾದ ಮುಗಿದಿದೆ. ನ್ಯಾಯಮೂರ್ತಿಗಳು ನಿರ್ವಹಣಾ ಮಂಡಳಿ ಬಗ್ಗೆ ಸಲಹೆ ಕೊಟ್ಟಿದ್ದಾರೆಯೇ ಹೊರತು, ರಚನೆ ಮಾಡಿ ಎಂದು ಆದೇಶ ನೀಡಿಲ್ಲ. ಹೀಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ.
ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.