ಎರಡು ಮಕ್ಕಳ ಜನಸಂಖ್ಯಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡ್ತೇವೆ : ಈಶ್ವರಪ್ಪ


Team Udayavani, Jul 12, 2021, 2:35 PM IST

qwerwerwe

ಶಿವಮೊಗ್ಗ :  ಕುಟುಂಬಕ್ಕೆ 2 ಮಕ್ಕಳೇ ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ, ಯೋಚನೆ ಮಾಡ್ತೇವೆ. ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಕಡಿಮೆ ಯಾಗುತ್ತಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರದಿಂದ ಎರಡು ಮಕ್ಕಳ ಜನಸಂಖ್ಯಾ ನೀತಿ ವಿಚಾರವಾಗಿ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.

ಉತ್ತರ ಪ್ರದೇಶದ ಪ್ರಯತ್ನ ನೋಡಿಕೊಂಡು, ಮುಂದಿನ ತೀರ್ಮಾನ ಮಾಡ್ತೇವೆ. ಗ್ರಾಮಾಂತರ ಪ್ರದೇಶದ ಜನ ರಾಜ್ಯದಲ್ಲಿ ನಾಲ್ಕು ಕೋಟಿಗೂ ಹೆಚ್ಚಿನ ಮತದಾರರಿದ್ದಾರೆ. ಅವರೆಲ್ಲರೂ ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಭಾಗವಹಿಸಬೇಕು. ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯದ ಮೂಲಕ ಮೀಸಲಾತಿ ಆಗಬೇಕು ಎಂದರು.

ಇದು ಸರ್ಕಾರದ ತೀರ್ಮಾನ.‌ ಆ ಪ್ರಕಾರ ಚುನಾವಣಾ ಆಯೋಗಕ್ಕೆ ಅಧಿಕಾರ ಇದೆ. ಚುನಾವಣಾ ಆಯೋಗ ಮೀಸಲಾತಿ ಘೋಷಣೆ ಮಾಡಿದ್ದರ ಬಗ್ಗೆ ನನಗೆ ಯಾವುದೇ ಅಭ್ಯಂತರವಿಲ್ಲ. ಅದ್ರೇ, ಸೌಜನ್ಯಕ್ಕೆ ಸರ್ಕಾರದ ಜೊತೆ ಚರ್ಚೆ ಮಾಡಿದ್ದರೇ, ಸಲಹೆಗಳನ್ನು ಕೊಡಬಹುದಿತ್ತು. ತೀರ್ಮಾನ ಚುನಾವಣಾ ಆಯೋಗದ್ದೇ, ಅದರಲ್ಲಿ ಯಾವುದೇ ಎರಡು ಮಾತಿಲ್ಲ. ಈವಾಗ ಈಡೀ ರಾಜ್ಯದಲ್ಲಿ ಮೀಸಲಾತಿ ಸರಿ ಇಲ್ಲ, ಅನ್ಯಾಯವಾ ಗಿದೆ ಎಂಬ ಅಪಾದನೆ ಬರುತ್ತಿದೆ.

ಇದರಲ್ಲಿ ಸರ್ಕಾರ ಏನು ಮಾಡಲು ಬರಲ್ಲ.. ಆಯೋಗವೇ ತೀರ್ಮಾನ ತೆಗೆದುಕೊಳ್ಳಬೇಕು. ಈಗಾಗಲೇ ಹಲವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಕೋರ್ಟ್ ಗೆ ಹೋಗಲು ಅವಕಾಶ ಇದೆ. ಸರ್ಕಾರ ಡಿಸೆಂಬರ್ ವರೆಗೂ ಚುನಾವಣೆ ಬೇಡ ಎಂದು ತೀರ್ಮಾನ ಮಾಡಿದೆ. ಕೋವಿಡ್ ಸಮಯದಲ್ಲೇ ಮೀಸಲಾತಿ ಪ್ರಕಟಗೊಂಡಿದೆ. ಯಾವುದೇ ಮೀಸಲಾತಿ ಬಂದರೂ ಪಕ್ಷದಿಂದ ಅಭ್ಯರ್ಥಿ ಹಾಕುತ್ತೇವೆ. ಉತ್ತರ ಪ್ರದೇಶ ಮಾದರಿಯಲ್ಲಿ ಅತೀ ಹೆಚ್ಚು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಗೇಲ್ತೇವೆ ಎಂದು ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.