4 ವಾರ ಕಾಲಾವಕಾಶ ಕೋರಿದ ಅತೃಪ್ತರು
Team Udayavani, Jul 24, 2019, 3:00 AM IST
ಬೆಂಗಳೂರು: 15 ಮಂದಿ ಅತೃಪ್ತ ಶಾಸಕರು ಅನರ್ಹತೆ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್ ಮುಂದೆ ಹಾಜರಾಗಲು 4 ವಾರಗಳ ಕಾಲಾವಕಾಶವನ್ನು ಕೋರಿದ್ದಾರೆ. ಈ ಕುರಿತು ಸ್ವತಃ ಹುಣಸೂರ್ ಜೆಡಿಎಸ್ ಶಾಸಕರ ಎಚ್.ವಿಶ್ವನಾಥ್ ಅವರೇ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪಿಟಿಐ ಸುದ್ದಿಸಂಸ್ಥೆ ಜತೆ ಮಂಗಳವಾರ ಮಾತನಾಡಿದ ಅವರು, “ಹೌದು, ನಾವು ನಮ್ಮ ವಕೀಲರ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕೋರಿಕೆ ಸಲ್ಲಿಸಿದ್ದೇವೆ. 4 ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದೇವೆ’ ಎಂದಿದ್ದಾರೆ. 2011ರ ಬಾಲಚಂದ್ರ ಎಲ್. ಜಾರಕಿಹೊಳಿ ವರ್ಸಸ್ ಬಿ.ಎಸ್.ಯಡಿಯೂರಪ್ಪ ಪ್ರಕರಣವನ್ನು ಪ್ರಸ್ತಾಪಿಸುವ ಮೂಲಕ 4 ವಾರಗಳ ಕಾಲಾವಕಾಶ ಕೋರಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!