ವಂಡರ್ ಲಾ ಹಾಲಿಡೇಸ್ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ
Team Udayavani, Jun 15, 2019, 3:02 AM IST
ಬೆಂಗಳೂರು: ವಂಡರ್ ಲಾ ಹಾಲಿಡೇಸ್ ಸಂಸ್ಥೆಯ ಸಾಮಾಜಿಕ ಜವಾಬ್ದಾರಿ ನಿಧಿಯ(ಸಿಎಸ್ಆರ್) ಅಡಿಯಲ್ಲಿ ಬನ್ನಿಕುಪ್ಪೆ ಮತ್ತು ಮಂಚನಾಯಕನ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 700 ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ 21 ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು.
ಸ್ಕೂಲ್ ಬ್ಯಾಗ್, ಪುಸ್ತಕಗಳು, ಜ್ಯಾಮಿಟ್ರಿ ಬಾಕ್ಸ್, ಡ್ರಾಯಿಂಗ್ ಪುಸ್ತಕ, ಸ್ಕೆಚ್ ಪೆನ್ ಮತ್ತು ಬಣ್ಣದ ಪೆನ್ಸಿಲ್ಗಳನ್ನು ಒಳಗೊಂಡಿರುವ ಕಲಿಕೆಯ ಸಾಮಗ್ರಿಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಜತೆಗೆ ಎಸ್ಸೆಸ್ಸೆಲ್ಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಹತ್ತು ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ. ಪ್ರೋತ್ಸಾಹಧನ ನೀಡಿ ಪುರಸ್ಕರಿಸಲಾಯಿತು.
ವಂಡರ್ ಲಾ ಹಾಲಿಡೇಸ್ ಸಂಸ್ಥೆಯ ಪಾರ್ಕ್ ಮುಖ್ಯಸ್ಥ ಎಂ.ಬಿ. ಮಹೇಶ್, ರಾಮನಗರ ತಾಲೂಕು ಪಂಚಾಯತಿ ಅಧ್ಯಕ್ಷ ಗಾಣಕಲ್ ನಟರಾಜ್ ಅವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಕಲಿಕೆಯ ಸಾಮಗ್ರಿಗಳನ್ನು ನೀಡಲಾಯಿತು.
ವಂಡರ್ ಲಾ ಹಾಲಿಡೇಸ್ ಸಂಸ್ಥೆಯ ಸಿಎಫ್ಒ ಸತೀಶ್ ಶೇಷಾದ್ರಿ, ಸಲಹೆಗಾರರಾದ ವಿ.ರಾಜಗೋಪಾಲನ್, ಬನ್ನಿಕುಪ್ಪೆ ಪಂಚಾಯಿತಿ ಸದಸ್ಯರಾದ ಕನ್ನಡ ಮಂಜು, ಸತೀಶ್, ಶಾಲೆಯ ಮತ್ತು ವಂಡರ್ ಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ