ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಡಿಕಶಿ
Team Udayavani, Nov 2, 2022, 1:10 PM IST
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ಬಳಿಕ ಇಡಿಗೆ ಹೈಕೋರ್ಟ್ ಸಮನ್ಸ್ ನೀಡಿದ್ದು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಇಡಿಗೆ ಸೂಚಿಸಿದೆ.
ಡಿಕೆ ಶಿವಕುಮಾರ್ ಪಿಎಂಎಲ್ಎ ಸೆಕ್ಷನ್ 13 ರ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನ್ಯಾಯಮೂರ್ತಿ ಮುಕ್ತಾ ಗುಪ್ತಾ ಮತ್ತು ಅನೀಶ್ ದಯಾಳ್ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಪ್ರಕರಣ ಡಿಸೆಂಬರ್ 15 ಕ್ಕೆ ಮುಂದೂಡಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ