Exit Polls: ಈಗಲೂ ನನ್ನ ಭವಿಷ್ಯವೇ ನಿಜ ಆಗಲಿದೆ… ಡಿ.ಕೆ.ಶಿವಕುಮಾರ್‌

ವಿಧಾನಸಭೆ ಚುನಾವಣೋತ್ತರ ಸಮೀಕ್ಷೆ ಸುಳ್ಳಾಗಿತ್ತು

Team Udayavani, Jun 2, 2024, 10:31 PM IST

Exit Polls: ಈಗಲೂ ನನ್ನ ಭವಿಷ್ಯವೇ ನಿಜ ಆಗಲಿದೆ… ಡಿ.ಕೆ.ಶಿವಕುಮಾರ್‌

ಬೆಂಗಳೂರು: ವಿಧಾನಸಭೆಯ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ಸುಳ್ಳಾಗಿತ್ತು. ನನ್ನ ಭವಿಷ್ಯವೇ ನಿಜವಾಗಿತ್ತು. ಲೋಕಸಭಾ ಚುನಾವಣೋತ್ತರ ಸಮೀಕ್ಷೆ ವಿಚಾರದಲ್ಲೂ ಅದು ಪುನರಾವರ್ತನೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಎಐಸಿಸಿ ಮುಖಂಡರ ಜತೆಗಿನ ವೀಡಿಯೋ ಸಂವಾದದ ಬಳಿಕ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು. ಈ ಸಲವೂ ನನ್ನ ಭವಿಷ್ಯವೇ ನಿಜವಾಗಲಿದೆ. ಯಾಕೆಂದರೆ, ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹಿಸಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಎರಡಂಕಿ ತಲುಪಲಿದೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಅಭಿವೃದ್ಧಿ ವಿಚಾರಗಳ ಮೇಲೆ ಹಾಗೂ ಬಿಜೆಪಿಯವರು ಭಾವನಾತ್ಮಕ ವಿಚಾರಗಳ ಮೇಲೆ ರಾಜಕೀಯ ಮಾಡುತ್ತಾರೆ. ದೇಶದ ವಿಚಾರ ಹೇಳುವುದಿಲ್ಲ, ರಾಜ್ಯದಲ್ಲಿ ಎರಡಂಕಿ ಸೀಟು ಗೆಲ್ಲಲಿದ್ದೇವೆ ಎಂಬ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.

Ad

ಟಾಪ್ ನ್ಯೂಸ್

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

1-aa-crick

Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್‌: ರೂಟ್‌ 37ನೇ ಶತಕ, ಬುಮ್ರಾಗೆ 5 ವಿಕೆಟ್‌

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

BCCI

ಏಷ್ಯಾ ಕಪ್‌ ಭವಿಷ್ಯ: ಢಾಕಾದಲ್ಲಿ ಎಸಿಸಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ಹೃದಯಾಘಾತ: ಮತ್ತೆ ನಾಲ್ವರು ದಿಢೀರ್‌ ಸಾವು

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ದ್ವೇಷ ಭಾಷಣ ಮಾಡಬೇಡಿ: ಹರೀಶ್‌ ಪೂಂಜಗೆ ಹೈಕೋರ್ಟ್‌

ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

KEA; ಯುಜಿಸಿಇಟಿ: ಆಪ್ಷನ್‌ ಎಂಟ್ರಿ ದಿನಾಂಕ ವಿಸ್ತರಣೆ

ಹೈಕೋರ್ಟ್‌

ಸಿಬಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್‌ ಸೂಚನೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

1-aa-crick

Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್‌: ರೂಟ್‌ 37ನೇ ಶತಕ, ಬುಮ್ರಾಗೆ 5 ವಿಕೆಟ್‌

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.