ಮತದಾರರ ಖರೀದಿಗೆ ಡಿಕೆಶಿ ಯತ್ನ: ಬೊಮ್ಮಾಯಿ
Team Udayavani, May 13, 2019, 3:00 AM IST
ಹುಬ್ಬಳ್ಳಿ: ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕನಕಪುರದ 150ಕ್ಕೂ ಹೆಚ್ಚು ಕಾರ್ಯಕರ್ತರು ಕ್ಷೇತ್ರದಲ್ಲಿದ್ದು, ಮತದಾರರನ್ನು ಖರೀದಿಸಲು ಯತ್ನಿಸುತ್ತಿರುವ ಕುರಿತು ಮಾಹಿತಿ ಬಂದಿದೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಿರೇಹರಕುಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಕ್ಷೇತ್ರದಲ್ಲಿ ಹಣದ ಹೊಳೆ ಹರಿಯಲು ಸಾಧ್ಯವಿಲ್ಲ.
ಇಲ್ಲಿನ ಜನರು ಪ್ರಜ್ಞಾವಂತರಿದ್ದು, ಹಣಕ್ಕೆ ಸೊಪ್ಪು ಹಾಕುವುದಿಲ್ಲ ‘ ಎಂದರು. ಮಾಜಿ ಸಚಿವ ದಿ| ಸಿ.ಎಸ್. ಶಿವಳ್ಳಿ ಅವರ ನಿಧನದ ನಂತರ ಅನುಕಂಪದ ಅಲೆಯಲ್ಲಿ ಕಾಂಗ್ರೆಸ್ ಕುಂದಗೋಳ ಗೆಲ್ಲಲು ಹೊರಟಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿಗೆ ಅನುಕಂಪ ಸಿಗದು.
ಹಿಂದಿನ ಸಿದ್ದು ಸರ್ಕಾರ ಐದು ವರ್ಷಗಳ ಕಾಲ ಶಿವಳ್ಳಿಗೆ ಸಚಿವ ಸ್ಥಾನ ನೀಡಲಿಲ್ಲ. ಮೈತ್ರಿ ಸರ್ಕಾರ ಬಂದ ನಂತರವೂ ಸಚಿವ ಸ್ಥಾನ ನೀಡಲಿಲ್ಲ. ಕೊನೇ ಗಳಿಗೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲೆಯ ಉಸ್ತುವಾರಿ ಕೊಡದಿರುವುದೂ ಕೂಡ ಶಿವಳ್ಳಿ ಅವರಿಗೆ ಬೇಸರವಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ