ಡಿಕೆಶಿ ಕೋರ್ಟ್‌ಗೆ ಹಾಜರು


Team Udayavani, Nov 27, 2019, 3:00 AM IST

Udayavani Kannada Newspaper

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಮಂಗಳವಾರ ಸಿಟಿ ಸಿವಿಲ್‌ ಕೋರ್ಟ್‌ ಆವರಣದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಐಟಿ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಶಿವಕುಮಾರ್‌ ಹಾಗೂ ಇತರರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರಾಮಚಂದ್ರ ಡಿ.ಹುದ್ದಾರ್‌ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿ ಆದೇಶಿಸಿದ್ದಾರೆ.

ಏನಿದು ಪ್ರಕರಣ?: 2017ರ ಆಗಸ್ಟ್‌ನಲ್ಲಿ ಡಿ.ಕೆ.ಶಿವಕುಮಾರ್‌ ಮನೆ, ಕಚೇರಿ, ಸಂಬಂಧಿಕರು, ಆಪ್ತರ ಮನೆ ಹಾಗೂ ದೆಹಲಿ ನಿವಾಸದ ಮೇಲೆ ಐಟಿ ದಾಳಿ ನಡೆಸಿತ್ತು. ಅದರ ಬೆನ್ನಲ್ಲೇ ಐಟಿ ಅಧಿಕಾರಿಗಳು, 2018ರಲ್ಲಿ ಮಾಜಿ ಸಚಿವರು ಹಾಗೂ ಇತರರ ವಿರುದ್ಧ ತೆರಿಗೆ ವಂಚನೆ ಹಾಗೂ ಸುಳ್ಳು ದಾಖಲಾತಿ ಆರೋಪದಡಿ ನ್ಯಾಯಾಲಯದಲ್ಲಿ ನಾಲ್ಕನೇ ಪ್ರಕರಣ ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ 2019 ಮಾ.15ರಂದು ಶಿವಕುಮಾರ್‌, ಇತರರು ಈ ಪ್ರಕರಣ ರದ್ದತಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಆಕ್ಷೇಪಿಸಿದ್ದ ಐಟಿ, ಪ್ರಕರಣ ರದ್ದು ಮಾಡದಂತೆ ಮನವಿ ಮಾಡಿತ್ತು. ಜೂ.25 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಬಳಿಕ ಪ್ರಕರಣ ರದ್ದು ಕೋರಿ ಡಿಕೆಶಿ ಮತ್ತು ಇತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ಹೈಕೋರ್ಟ್‌ ಕೂಡ ಅರ್ಜಿ ವಜಾಗೊಳಿಸಿತ್ತು.

ಡಿಕೆಶಿ-ರೆಡ್ಡಿ ಹಸ್ತಲಾಘವ: ಡಿ.ಕೆ.ಶಿವಕುಮಾರ್‌ ಕೋರ್ಟ್‌ಗೆ ಹಾಜರಾದ ವೇಳೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕೂಡ ಹಾಜರಾದರು. ಈ ವೇಳೆ ಮುಖಾಮುಖೀ ಭೇಟಿಯಾದ ನಾಯಕರು ಪರಸ್ಪರ ಹಸ್ತಲಾಘವ ಮಾಡಿ, ಕೆಲ ಹೊತ್ತು ಚರ್ಚೆ ನಡೆಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.