ಕೈ ಗೆಲುವಿಗಾಗಿ ನೋಣವಿನಕೆರೆ ಮಠದಲ್ಲಿ ಸಚಿವ ಡಿಕೆಶಿ ವಿಶೇಷ ಹೋಮ
Team Udayavani, Oct 23, 2018, 5:39 PM IST
ತುಮಕೂರು :ರಾಜ್ಯದ ಮೈತ್ರಿ ಸರಕಾರದ ಸುಭದ್ರತೆಗೆ ಮತ್ತು ಉಪಚುನಾವಣೆಯಲ್ಲಿ ಗೆಲುವಿಗಾಗಿ ತಿಪಟೂರು ತಾಲೂಕಿನ ನೋಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ವಿಶೇಷ ಹೋಮ ಮತ್ತು ಪೂಜೆ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ ಉಪಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದರು.
ಈ ಪೀಠ ನನಗೆ ಶಕ್ತಿ ನೀಡಿದೆ ಹಾಗಾಗಿ ಇಲ್ಲಿಗೆ ಆಗಮಿಸಿ ವಿಶೇಷ ಪೂಜೆ ಮತ್ತು ವಿನಾಯಕನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ಏನು ಪ್ರಾರ್ಥನೆ ಮಾಡಿದ್ದೇನೆ ಎನ್ನುವುದು ದೇವರು ಮತ್ತು ಭಕ್ತನಿಗೆ ಮಾತ್ರ ಗೊತ್ತಿರುತ್ತದೆ. ಸಹಜವಾಗಿ ನಾನು ಸರ್ಕಾರದ ಭಾಗವಾಗಿ ಸುಭದ್ರತೆಗಾಗಿ ಪ್ರಾರ್ಥಿಸಿದ್ದೇನೆ, ಬಳ್ಳಾರಿಯ ಅಭ್ಯರ್ಥಿ ಉಗ್ರಪ್ಪ ಪರ ಸಂಕಲ್ಪ ಮಾಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ