ಮೌನ ಮುರಿಯಲಿಲ್ಲ ದೇವೇಗೌಡ, ಬರಲೇ ಇಲ್ಲ ರೇವಣ್ಣ


Team Udayavani, Nov 8, 2017, 7:49 AM IST

08-8.jpg

ಮೈಸೂರು: ಮೌನ ಮುರಿಯದ ಎಚ್‌.ಡಿ.ದೇವೇಗೌಡ, ಸಮಾವೇಶದಿಂದ ದೂರ ಉಳಿದ ಎಚ್‌.ಡಿ.ರೇವಣ್ಣ, ಸಮಾವೇಶಕ್ಕೆ ಹರಿದು ಬಂದ ಜನ ಸಾಗರ..ಇವು ಮಂಗಳವಾರ ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವರು ಕೊಪ್ಪಲಿನಲ್ಲಿ ನಡೆದ ಜೆಡಿಎಸ್‌ ಸಮಾವೇಶದ ಹೈಲೈಟ್ಸ್‌. ಕಾರ್ತಿಕ ಸೋಮವಾರದ ಪ್ರಯುಕ್ತ ಹರದನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ದೇವೇಗೌಡರು, ಸಂಜೆ ವೇಳೆಗೆ ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ಮಂಗಳವಾರ
ಚಾಮುಂಡಿಬೆಟ್ಟದಲ್ಲಿ ಕರ್ನಾಟಕ ವಿಕಾಸ ವಾಹಿನಿಗೆ ಚಾಲನೆ, ಉತ್ತನಹಳ್ಳಿ ಜ್ವಾಲಾಮುಖೀ ತ್ರಿಪುರ ಸುಂದರಿ ಅಮ್ಮನವರ ದರ್ಶನ ಹಾಗೂ ಹಿನಕಲ್‌ನ ನನ್ನೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಎಲ್ಲ ಸಂದರ್ಭದಲ್ಲೂ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ದೇವೇಗೌಡರು, ಸಮಾವೇಶದ ವೇದಿಕೆಯಲ್ಲಿ ಸುದೀರ್ಘ‌ ಭಾಷಣ ಮಾಡುತ್ತಾರೆಂಬ ನಿರೀಕ್ಷೆ ಇತ್ತು. ಆದರೆ, ಸಮಯದ ಅಭಾವದ ಕಾರಣ ನೀಡಿ ಅಲ್ಲಿಯೂ ಕೂಡ ಭಾಷಣ ಮಾಡದೆ ಹೊರಟರು.

ಈ ಮಧ್ಯೆ, ಸೋಮವಾರ ಹರದನಹಳ್ಳಿಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದ ಎಚ್‌.ಡಿ.ರೇವಣ್ಣ ಮತ್ತು ಅವರ ಕುಟುಂಬದವರು ಸಮಾವೇಶದಿಂದ ದೂರವೇ ಉಳಿದದ್ದು ಚರ್ಚೆಗೆ ಗ್ರಾಸವಾಗಿತ್ತು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆಂಬ ಕಾರಣಕ್ಕೆ ಈ ಸಮಾವೇಶ ಆಯೋಜಿಸಿಲ್ಲ ಎಂದು ಕುಮಾರಸ್ವಾಮಿ ಹೇಳಿದರಾದರೂ ಚಾಮುಂಡೇಶ್ವರಿಯಲ್ಲಿ
ಜೆಡಿಎಸ್‌ ಶಕ್ತಿ ಪ್ರದರ್ಶನಕ್ಕೆ ಈ ಸಮಾವೇಶ ಸಾಕ್ಷಿಯಾಯಿತು. ನೂರಾರು ವಾಹನಗಳಲ್ಲಿ ಸಮಾವೇಶಕ್ಕೆ ಜನರನ್ನು ಕರೆ ತರಲಾಗಿತ್ತು. ಹೀಗಾಗಿ ಸಮಾವೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು.

ಸಮಾವೇಶಕ್ಕೆ ಬರುವವರಿಗೆ ಹಣ ಹಂಚಿಕೆ
ಸಮಾವೇಶಕ್ಕೆ ಬರುವ ಕಾರ್ಯಕರ್ತರಿಗೆ ಸಾರ್ವಜನಿಕವಾಗಿ ಹಣ ಹಂಚಿದ ಘಟನೆ ನಡೆದಿದೆ. ರಿಂಗ್‌ ರಸ್ತೆಯ ಎಚ್‌.ಡಿ.ಕೋಟೆ ಜಂಕ್ಷನ್‌ನಲ್ಲಿ ಗುಂಪು ಕಟ್ಟಿಕೊಂಡು ಸಮಾವೇಶಕ್ಕೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ಬಸ್‌ಗಳಲ್ಲಿ ಹೊರಡುವ ಜನರಿಗೆ 500 ರೂ.ನೋಟು ನೀಡಿ ಕಳುಹಿಸಲಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.