ಕೋವಿಡ್-19 ಆತಂಕದ ನಡುವೆ ಶಾಲೆ ಆರಂಭ ಬೇಡ: ಎಚ್.ಡಿ ಕುಮಾರಸ್ವಾಮಿ
Team Udayavani, Oct 8, 2020, 4:32 PM IST
ಬೆಂಗಳೂರು: ಕೋವಿಡ್ ಸೋಂಕು ಆತಂಕದ ನಡುವೆ ಶಾಲೆ ಆರಂಭಿಸುವುದು ಸೂಕ್ತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶಾಲೆ,ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಕುರಿತಂತೆ ಪೋಷಕರಲ್ಲಿ ಆತಂಕವಿದೆ. ಮಕ್ಕಳ ಜೀವನದ ಜೊತೆ ಚೆಲ್ಲಾಟ ಬೇಡ. ಸರಕಾರ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮುಗ್ಧ ರೈತರ ದಾರಿ ತಪ್ಪಿಸುವ ಕಾಂಗ್ರೆಸ್: ಕೃಷಿ ಕಾಯ್ದೆ ತಿದ್ದುಪಡಿ ಕುರಿತು ಜಾಗೃತಿ ಅಭಿಯಾನ
ಸದ್ಯಕ್ಕೆ ಶಾಲಾ-ಕಾಲೇಜುಗಳ ಆರಂಭ ಬೇಡ. ಸೂಕ್ತ ಸಿದ್ಧತೆ ಇಲ್ಲದೇ ಶಾಲಾಕಾಲೇಜು ಆರಂಭಿಸಬೇಡಿ ಎಂದು ಸಲಹೆ ನೀಡಿದರು.
ಅಕ್ಟೋಬರ್ 15ರ ನಂತರ ಶಾಲಾ ಕಾಲೇಜು ಆರಂಭಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದರೆ ಇದಕ್ಕೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿದೆ. ಶಾಲಾ ಕಾಲೇಜು ಆರಂಭ ಕುರಿತಂತೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆಗಳಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸರ್ಕಾರ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ