ಡಿಕೆಶಿ ವಿರುದ್ದ ಕಿಡಿ ಕಾರಿದ ರೆಬಲ್ ಸ್ಟಾರ್ ಅಂಬರೀಶ್
Team Udayavani, Feb 5, 2018, 2:51 PM IST
ಬೆಂಗಳೂರು: ‘ನನ್ನ ಆರೋಗ್ಯದ ಬಗ್ಗೆ ಅವರಿಗೆ ಚಿಂತೆ ಬೇಡ. ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ ಅದರ ಬಗ್ಗೆ ಯೋಚಿಸಲಿ’ ಎಂದು ಹಿರಿಯ ನಟ, ಕಾಂಗ್ರೆಸ್ ಶಾಸಕ ಅಂಬರೀಷ್ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದಾರೆ.
ಸೋಮವಾರ ವಿಧಾನ ಸೌಧ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಶ್ ‘ನನ್ನ ಆರೋಗ್ಯದ ಬಗ್ಗೆ ದೇಶಕ್ಕಲ್ಲಾ ಪ್ರಪಂಚಕ್ಕೆ ಗೊತ್ತು, ಏರ್ ಅಂಬುಲೆನ್ಸ್ನಲ್ಲಿ ಸಿಂಗಪುರಕ್ಕೆ ಹೋಗಿ ಚಿಕಿತ್ಸೆ ಪಡೆದು ಸರಿಯಾಗಿಯೇ ಬಂದಿದ್ದೇನೆ. ನನ್ನ ಆರೋಗ್ಯ ಚೆನ್ನಾಗೆ ಇದೆ.ಅವರಿಗೆ ಬೇಕಾದಷ್ಟು ಇವೆ ಅದನ್ನು ಮೊದಲು ಸರಿಪಡಿಸಿಕೊಳ್ಳಲಿ’ ಎಂದು ತಿರುಗೇಟು ನೀಡಿದರು.
ಅಂಬರೀಷ್ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಡಿಕೆಶಿ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ