ಚುನಾವಣಾ ಪ್ರಚಾರದಲ್ಲಿದ್ದ ಕೆಲವರಿಗೆ ಸೋಂಕು: ಲಕ್ಷ್ಮಣ್ ಸವದಿಗೆ ಕ್ವಾರಂಟೈನ್ ಆಗಲು ಸೂಚನೆ


Team Udayavani, Apr 17, 2021, 2:51 PM IST

ಚುನಾವಣಾ ಪ್ರಚಾರದಲ್ಲಿದ್ದ ಕೆಲವರಿಗೆ ಸೋಂಕು: ಲಕ್ಷ್ಮಣ್ ಸವದಿಗೆ ಕ್ವಾರಂಟೈನ್ ಆಗಲು ಸೂಚನೆ

ಬೆಂಗಳೂರು : ಬಸವಕಲ್ಯಾಣ ಉಪಚುನಾವಣೆಯ ಪ್ರಚಾರ ಪಾಲ್ಗೊಂಡಗೊಂಡಿದ್ದ ಪಕ್ಷದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಮುಂಜಾಗ್ರತ ಕ್ರಮವಾಗಿ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ ಎಂದುಸಾರಿಗೆ ಸಚಿವ ಲಕ್ಷ್ಮಣ್ ಸವದಿ  ಎಂದಿದ್ದಾರೆ.

ಈ ಕುರಿತು ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡಿದ್ದು ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ. ಅಷ್ಟೇ ಅಲ್ಲ, ನನ್ನ ಗನ್‍ಮ್ಯಾನ್‍ಗೂ ಕೂಡಾ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದನ್ನೂ ಓದಿ : ವಿಡಿಯೋ ನೋಡಿ : ಮನೆಗೆ ನುಗ್ಗಿದ ಕರಡಿಯನ್ನು ಓಡಿಸಿದ 2 ಪುಟ್ಟ ನಾಯಿ ಮರಿಗಳು!

ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

Actress Leelavathi ಚಂದನವನದ ಅಪರೂಪದ ತಾರೆ ಲೀಲಾವತಿ

Actress Leelavathi ಚಂದನವನದ ಅಪರೂಪದ ತಾರೆ ಲೀಲಾವತಿ

BJP FLAG 2

BJP ಗೊಂದಲ ತೆರೆಗೆ ಕಸರತ್ತು- ಡಿ.12ಕ್ಕೆ ಶಾಸಕಾಂಗ ಪಕ್ಷ ಸಭೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Desi Swara: ಮನದ ಬಾಗಿಲನು ತೆರೆದು ಅರಿಯುವ ಬನ್ನಿ

Desi Swara: ಮನದ ಬಾಗಿಲನು ತೆರೆದು ಅರಿಯುವ ಬನ್ನಿ

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

Karwar; District Collector Gangubai Manakar enjoyed breakfast at Indira Canteen

Karwar; ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.