ಸುಮಲತಾಗೆ ಟಿಕೆಟ್ ಇಲ್ಲ?
Team Udayavani, Feb 27, 2019, 1:08 AM IST
ಬಳ್ಳಾರಿ: ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ವಿಚಾರವಾಗಿ ರಾಜ್ಯದ ನಾಯಕರ ಜತೆ ಚರ್ಚಿಸಲಾಗುವುದು ಎಂದು ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿ, ಈ ಹಿಂದಿನ ಉಪಚುನಾವಣೆ ಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿತ್ತು. ಈ ಬಾರಿ ಕೂಡ ಮಂಡ್ಯವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗುವುದು. ಜೆಡಿಎಸ್ನೊಂದಿಗೆ ಕಾಂಗ್ರೆಸ್ ಪಕ್ಷದ ಸ್ನೇಹ ಮುಂದುವರಿಯುತ್ತದೆ ಎಂದರು. ಸುಮಲತಾ ಅವರು ರಾಜಕೀಯಕ್ಕೆ ಬಂದಿರೋದು ಸ್ವಾಗತಾರ್ಹ.
ಅವರಿಗೆ ಪಕ್ಷದ ವೇದಿಕೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಅವರಿಗೆ ಟಿಕೆಟ್ ನೀಡಲು ಇನ್ನೂ ಸಾಕಷ್ಟು ಅವಕಾಶಗಳಿವೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳಲಾಗುತ್ತದೆ ಎನ್ನುವ ಮೂಲಕ ಅವರಿಗೆ ಟಿಕೆಟ್ ಸಿಗೋದು ಅನುಮಾನ ಎಂಬುದನ್ನು ಪರೋಕ್ಷವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ