ಅರೆಬೆಂದ ಶವ ಎಳೆದಾಡಿದ ನಾಯಿಗಳು


Team Udayavani, Jul 16, 2021, 6:17 PM IST

cವಬಷಚಬಚಬಷಬವಬ

ಮಂಡ್ಯ: ಸ್ಮಶಾನದಲ್ಲಿ ಸಂಪೂರ್ಣವಾಗಿ ಶವಗಳನ್ನು ಸುಡದ ಹಿನ್ನೆಲೆಯಲ್ಲಿ ನಾಯಿಗಳು ಶುಕ್ರವಾರ ದಾಳಿ ಇಟ್ಟು ಅರೆಬೆಂದ ಶವಗಳನ್ನು ತಿಂದಿರುವ ಘಟನೆ ನಡೆದಿದೆ.

ಕಳೆದ ಮರ‍್ನಾಲ್ಕು ದಿನಗಳಿಂದ ನಗರದಲ್ಲಿ ಜಿಟಿಜಿಟಿ ಮಳೆ ಸುರಿದಿದ್ದರಿಂದ ನಗರದ ಶಂಕರನಗರದ ಸ್ಮಶಾನದಲ್ಲಿ ಶವಗಳ ಅಂತ್ಯಸAಸ್ಕಾರ ಮಾಡಲಾಗಿದೆ. ಆದರೆ ಮಳೆಯಿಂದ ಶವಗಳು ಸಂಪೂರ್ಣವಾಗಿ ಸುಟ್ಟಿಲ್ಲ. ಇದರಿಂದ ನಾಯಿಗಳಿಗೆ ಆಹಾರವಾಗಿದೆ.

ಸತ್ತ ಮೇಲೂ ಮನುಷ್ಯನಿಗೆ ಸಂಸ್ಕಾರದ ಮುಕ್ತಿ ಸಿಗದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸ್ಮಶಾನದಲ್ಲಿ ಪ್ರತ್ಯೇಕವಾಗಿ ಶವ ಸುಡಲು ಮೇಲ್ಛಾವಣಿವಿರುವ ಜಾಗವಿದ್ದರೂ ಶವ ಸಂಸ್ಕಾರ ಮಾಡಲು ಬಂದಿದ್ದವರು ಅದನ್ನು ಬಳಸದೆ ಬೇರೆಡೆ ಶವ ಸುಟ್ಟಿದ್ದಾರೆ. ಇದರಿಂದ ಮಳೆ ಬಂದ ಹಿನ್ನೆಲೆಯಲ್ಲಿ ಬೆಂಕಿ ನಂದಿ ಹೋಗಿದ್ದು, ಶವ ಸಂಸ್ಕಾರ ಮಾಡಿದವರು ಸಂಪೂರ್ಣವಾಗಿ ಸುಟ್ಟಿದೆ ಎಂದು ತಿಳಿದು ಹೋಗಿದ್ದಾರೆ.

ಸ್ಮಶಾನದಲ್ಲಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ. ಸುತ್ತಲೂ ಕಾಂಪೌAಡ್ ವ್ಯವಸ್ಥೆ ಮಾಡಲಾಗಿದ್ದು, ಗೇಟ್ ಇದ್ದರೂ ನಾಯಿಗಳು ದಾಳಿ ಇಟ್ಟು, ಅರೆಬೆಂದ ಶವದ ಭಾಗಗಳನ್ನು ಎಳೆದಾಡಿ ತಿಂದು ಹಾಕಿವೆ.
ಈ ರೀತಿಯ ಬೇಜವಾಬ್ದಾರಿಯಿಂದ ಶವಗಳನ್ನು ತಿನ್ನುವ ನಾಯಿಗಳು ಮಾಂಸಕ್ಕಾಗಿ ಮನುಷ್ಯರ ಮೇಲೆ ದಾಳಿ ಮಾಡಲು ಮುಂದಾಗುತ್ತವೆ. ಈಗಾಗಲೇ ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ವಯಸ್ಸಾದವರು ಸೇರಿದಂತೆ ಒಂಟಿಯಾಗಿ ಓಡಾಡುವವರನ್ನು ಗುರಿಯಾಗಿಸಿಕೊಂಡು ನಾಯಿಗಳು ದಾಳಿ ಮಾಡಿರುವ ಘಟನೆಗಳು ನಗರದಲ್ಲಿ ಆಗಾಗ್ಗೆ ಜರುಗುತ್ತಲೇ ಇವೆ.

ಆದ್ದರಿಂದ ಶವ ಸಂಸ್ಕಾರ ಮಾಡಲು ಬರುವ ಸಾರ್ವಜನಿಕರು ಮೇಲ್ಛಾವಣಿ ಇರುವ ಜಾಗದಲ್ಲಿ ಶವ ಸಂಸ್ಕಾರ ಮಾಡಬೇಕು. ಅಲ್ಲದೆ, ಸಂಪೂರ್ಣವಾಗಿ ಸುಟ್ಟಿರುವುದನ್ನು ಖಾತರಿಪಡಿಸಿಕೊಂಡು ನಂತರ ತೆರಳುವುದು ಒಳ್ಳೆಯದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.