ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’


Team Udayavani, Oct 20, 2021, 6:56 AM IST

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಬೆಂಗಳೂರು: ಕೋಲಾರದ ಡಾ| ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಟ್ರಸ್ಟ್‌ 2021ನೇ ಸಾಲಿನ “ಮಾಸ್ತಿ ಪ್ರಶಸ್ತಿ’ಯನ್ನು ಪ್ರಕಟಿಸಿದೆ.

ಹಿರಿಯ ಲೇಖಕ ಡಾ| ಬಿ.ಎ.ವಿವೇಕ ರೈ (ಜಾನಪದ), ಮಾಧವ ಕುಲಕರ್ಣಿ (ವಿಮರ್ಶೆ), ಜಯಂತ ಕಾಯ್ಕಿಣಿ (ಕಾವ್ಯ), ಆರ್‌.ವಿಜಯ ರಾಘವನ್‌ (ಕಾವ್ಯ), ಡಾ| ಎಂ.ಎಸ್‌.ಆಶಾದೇವಿ (ವಿಮರ್ಶೆ), ವಸುಮತಿ ಉಡುಪ (ಸೃಜನಶೀಲ) ಮತ್ತು ಎಚ್‌.ಎಲ್‌. ಪುಷ್ಪ (ಕಾವ್ಯ) ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನ.6ರಂದು ಪ್ರಶಸ್ತಿ ಪ್ರದಾನ ಮಾಡ ಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ನಗದು ಮತ್ತು ಫ‌ಲಕವನ್ನು ಒಳಗೊಂಡಿದೆ.

ಡಾ| ಬಿ.ಎ. ವಿವೇಕ ರೈ
ಇವರು ಕನ್ನಡ ಸಂಶೋಧಕ, ವಿಮರ್ಶಕ ಹಾಗೂ ಜಾನಪದ ವಿದ್ವಾಂಸರಾಗಿ 55 ವರ್ಷಗಳಿಂದ ಸಾರಸ್ವತ ಲೋಕದಲ್ಲಿ ತೊಡಗಿಸಿಕೊಂಡವರು.

ತುಳು ಗಾದೆಗಳು, ತುಳು ಒಗಟುಗಳು, ತೌಳವ ಸಂಸ್ಕೃತಿ, ತುಳುವ ಅಧ್ಯಯನದ ಕೆಲವು ವಿಚಾರಗಳು, ತುಳು ಜನಪದ ಸಾಹಿತ್ಯ, ಅನ್ವಯಿಕ ಜಾನಪದ‌, ಭಾರ ತೀಯ ಪರಂಪರೆ ಮತ್ತು ಸಾಹಿತ್ಯದಲ್ಲಿ ಒಗಟು (ಅನುವಾದ), ಗಿಳಿಸೂವೆ, ಇರುಳಕಣ್ಣು, ಹಿಂದಣ ಹೆಜ್ಜೆ, ರಂಗದೊಳಗಣ ಬಹಿರಂಗ, ಬ್ಲಾಗಿಲನ್ನು ತೆರೆದು, ಜರ್ಮನಿಯ ಒಳಗಿಂದ ಕನ್ನಡ ನಾಡು ನುಡಿಯ ಬರಹಗಳು, ಅರಿವು ಸಾಮಾನ್ಯವೇ, ನೆತ್ತರ ಮದುವೆ (ಅನುವಾದ), ಚಿಲಿಯಲ್ಲಿ ಭೂಕಂಪ, ಕನ್ನಡ-ದೇಸಿ ಸಮ್ಮಿಲನದ ನುಡಿಗಳು, 80 ದಿನಗಳಲ್ಲಿ ವಿಶ್ವ ಪರ್ಯಟನೆ ಅವರ ಪ್ರಮುಖ ಕೃತಿಗಳು. ಅವರು “ಉದಯವಾಣಿ’ಯಲ್ಲಿ ಬರೆದ ಅಂಕಣ “ಪುಸ್ತಕ ಕಲಿತದ್ದು, ಕಲಿಸಿದ್ದು’ ಜನಪ್ರಿಯವಾಗಿತ್ತು.

ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಟಾಪ್ ನ್ಯೂಸ್

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.