![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಡಾ|ಎಂ.ಎನ್. ರಾಜೇಂದ್ರ ಕುಮಾರ್ಗೆ ಅಂ.ರಾ.ಅವಾರ್ಡ್
Team Udayavani, Dec 29, 2019, 3:03 AM IST
![dr-mn](https://www.udayavani.com/wp-content/uploads/2019/12/dr-mn-620x428.jpg)
ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಸ್ಟಡೀಸ್ ಹೊಸದಿಲ್ಲಿ ವತಿಯಿಂದ ನಡೆದ ಇಂಡೋ-ಶ್ರೀಲಂಕಾ ಎಕನಾಮಿಕ್ ಕೋ-ಆಪರೇಶನ್ ಕಾನ್ಫರೆನ್ಸ್ನಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ|ಎಂ ಎನ್.ರಾಜೇಂದ್ರ ಕುಮಾರ್ ಅವರಿಗೆ ಇಂಟರ್ನ್ಯಾಶನಲ್ ಲೀಡರ್ಶಿಪ್ ಇನ್ನೋವೇಶನ್ ಎಕ್ಸಲೆನ್ಸ್ ಅವಾರ್ಡ್-2019 ಪ್ರಶಸ್ತಿಯನ್ನು ಶ್ರೀಲಂಕಾದಲ್ಲಿ ಪ್ರದಾನ ಮಾಡಲಾಯಿತು.
ಶ್ರೀಲಂಕಾ ವಿದೇಶಾಂಗ ಸಚಿವ ದಿನೇಶ್ ಗುಣವರ್ಧನ ಮತ್ತು ಫ್ರಾನ್ಸ್ ಮಿಂಡಾನಾವೊದ ಅಂತಾರಾಷ್ಟ್ರೀಯ ರಾಜಕುಮಾರಿ ಇಸಾಬೆಲ್ಲೆ ಲಾರ್ಗ್ ಅವರಿಂದ ಡಾ|ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು. ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೈಯಕ್ತಿಕ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಡಾ|ಎಂ.ಎನ್. ಅವರು ಸತತ 25 ವರ್ಷಗಳ ಸುದೀರ್ಘ ಅವಧಿಯಲ್ಲಿ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆಯನ್ನು ತರುವುದರ ಜೊತೆಗೆ ಎಸ್ಸಿಡಿಸಿಸಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ.
ಶ್ರೀಲಂಕಾದ ಹೈ ಕಮಿಷನರ್ ತರುಣ್ ಜಿತ್ ಸಿಂಗ್ ಸಂಧು, ತಮಿಳುನಾಡು ಸರಕಾರದ ಸಹಕಾರ ಸಚಿವ ಸೆಲ್ಲೂರು ಕೆ.ರಾಜು, ಶ್ರೀಲಂಕಾದ ಸಾಂಸ್ಕೃತಿಕ ಮತ್ತು ಹೌಸಿಂಗ್ ಇಲಾಖೆಯ ನಿರ್ದೇಶಕಿ ಅನುಶಾ ಗೋಕುಲಾ ಫೆರ್ನಾಂಡೋ, ಯುಎಸ್ಎ ಬ್ರ್ಯಾಂಡ್ ಅಂಬಾಸಡರ್ ಡಾ| ಹರಿಕೃಷ್ಣ ಮಾರನ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.