ಶಬರಿಮಲೆಗಾಗಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆ ಹಿಂಸೆಗೆ ತಿರುಗಿತು
Team Udayavani, Oct 11, 2018, 2:11 PM IST
ತಿರುವನಂತಪುರಂ: ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸುವ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಗುರುವಾರ ಸಚಿವರ ನಿವಾಸದ ಎದುರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ದೇವಸ್ವಂ ಮಂಡಳಿ ಖಾತೆಯ ಸಚಿವ ಕೆ ಸುರೇಂದ್ರನ್ ಅವರ ನಿವಾಸದೆದುರು ನೂರಾರು ಯುವಮೋರ್ಚಾ ಕಾರ್ಯಕರ್ತರು ಜಮಾವಣೆಗೊಂಡಾಗ ಕಲ್ಲು ತೂರಾಟವೂ ನಡೆದಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಹಲವರು ಬ್ಯಾರಿಕೇಡ್ಗಳನ್ನು ಕಿತ್ತೆಸೆಯಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಅಶ್ರವಾಯು ಸಿಡಿಸಿ ಪ್ರತಿಭಟನಾ ನಿರತರನ್ನು ಚದುರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ