ಬರದಿಂದ ಒಣಗಿದ 2.82 ಕೋಟಿ ತೆಂಗು, ಅಡಕೆ ಮರಗಳು


Team Udayavani, Aug 8, 2017, 9:02 AM IST

08-STATE-2.jpg

ಬೆಂಗಳೂರು: ಸತತ ಬರದ ಹಿನ್ನೆಲೆಯಲ್ಲಿ ರಾಜ್ಯದ 2.28 ಕೋಟಿ ತೆಂಗು ಹಾಗು ಅಡಕೆ ಮರಗಳು ಒಣಗಿ ಹೋಗಿದ್ದು, ಫ‌ಸಲು ಸಂಪೂರ್ಣ ನಷ್ಟವಾಗಿದೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಟಿ.ಬಿ.ಜಯಚಂದ್ರ, ರಾಜ್ಯದಲ್ಲಿ ನೀರಿಲ್ಲದೆ ಹಾಗೂ ವಿವಿಧ ರೋಗಳಿಗೆ ತುತ್ತಾಗಿ 2.28 ಕೋಟಿ ತೆಂಗು ಮತ್ತು ಅಡಕೆ ಮರಗಳು ಒಣಗಿದ್ದು, 45 ಲಕ್ಷ ತೆಂಗು, 1.83 ಕೋಟಿ ಅಡಕೆ ಮರಗಳಲ್ಲಿ ಫ‌ಸಲು ನಷ್ಟವಾಗಿದೆ. ಆ ಪೈಕಿ ಶೇ.50 ಮರಗಳು ಬೇರು ಸಹಿತ ಜೀವ ಕಳೆದುಕೊಂಡಿವೆ. ಇದೇ ಪರಿಸ್ಥಿತಿ ಮುಂದುವರಿದರೆ ತೋಟಗಾರಿಕೆ ಮತ್ತು ವಾಣಿಜ್ಯ ಬೆಳೆಗಳು ಸಂಪೂರ್ಣ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ 13 ವರ್ಷಗಳಲ್ಲಿ ಮೂರು ವರ್ಷಗಳು ಮಾತ್ರ ರಾಜ್ಯದಲ್ಲಿ ವಾಡಿಕೆ ಮಳೆಯಾಗಿದೆ, ಇನ್ನು 10 ವರ್ಷ ಮಳೆ ಕೊರತೆಯಿಂದ ಬರ ಬಂದಿದೆ. ಮಳೆ ಇಲ್ಲದ ಕಾರಣ ಜಲ ಮೂಲ ಬತ್ತಿ ಹೋಗಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಅಂಶವೇ ಲಭ್ಯವಾಗುತ್ತಿಲ್ಲ. ಇದರಿಂದ ಅಡಕೆ ಮತ್ತು ತೆಂಗಿನ ಮರಗಳ ಸುಳಿ ಸಮೇತ ನಿಷ್ಕ್ರಿಯಗೊಳ್ಳುತ್ತಿವೆ ಎಂದು  ಹೇಳಿದರು.

ತೆಂಗು, ಅಡಕೆ ಬೆಳಗಾರರಿಗೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು, ರಾಜ್ಯದಲ್ಲಿ ಒಟ್ಟಾರೆ 1.83 ಲಕ್ಷ ಹೆಕ್ಟೇರ್‌ನಲ್ಲಿ ತೆಂಗು 0.51 ಲಕ್ಷ ಹೆಕ್ಟೇರ್‌ನಲ್ಲಿ ಅಡಕೆ ಬೆಳೆ ನಷ್ಟವಾಗಿದೆ. ರಾಜ್ಯದ ವಿವಿಧ ಬಾಗಗಳಲ್ಲಿ ಹಾನಿಗೀಡಾದ ಇತರೆ ಬೆಳೆಗಳ ಪ್ರಮಾಣವೂ ಸೇರಿ ಎಲ್ಲ
ವಿವರಗಳನ್ನು ಒಳಗೊಂಡಂತೆ ವರದಿ ತರಿಸಿ, ಇನ್ನೊಂದು ವಾರದಲ್ಲಿ ದೆಹಲಿಗೆ ಹೋಗಿ ಪ್ರತಿ ಹೆಕ್ಟೇರ್‌ಗೆ 75 ಸಾವಿರ ರೂ. ಪರಿಹಾರಕ್ಕೆ ಕೇಂದ್ರ ಸರ್ಕಾರದೆದುರು ಬೇಡಿಕೆ ಇಡಲಿದ್ದೇವೆ  ಎಂದು ತಿಳಿಸಿದರು.

ಕೇಂದ್ರದ ಗೃಹ ಸಚಿವರಿಗೆ ಪರಿಹಾರಕ್ಕಾಗಿ ಮನವಿ ಕೊಡುತ್ತೇವೆ. ನಂತರ ಅಗತ್ಯ ಬಿದ್ದರೆ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ. ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿಯಡಿ ಅನುದಾನ ನೀಡುವ ಮಾರ್ಗಸೂಚಿ ಬದಲಿಸುವಂತೆ ಮತ್ತೂಮ್ಮೆ ಮನವಿ ಮಾಡುತ್ತೇವೆ ಎಂದರು.

14ಕ್ಕೆ ಸರ್ವಪಕ್ಷ ಸಭೆ
ಕಾವೇರಿ ವ್ಯಾಪ್ತಿಯ ಜಲಾಶಯಗಳಲ್ಲಿ ನೀರು ಕಡಿಮೆ ಇರುವ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಗಸ್ಟ್‌ 14 ರಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಅದಕ್ಕೂ ಮುನ್ನ ಬುಧವಾರ (ಆ.9) ರಂದು ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಕರೆದಿದ್ದು ವಸ್ತುಸ್ಥಿತಿಯನ್ನು
ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು. ಈ ಮಧ್ಯೆ ಆ.9ರಂದು ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಾದ ಮಂಡಿಸಲಿದ್ದು, ಆನಂತರ ರಾಜ್ಯದ ನಿಲುವು ವ್ಯಕ್ತಪಡಿಸಲು ಮತ್ತೂಂದು ಅವಕಾಶ ಲಭ್ಯವಾಗಲಿದೆ ಎಂದು ತಿಳಿಸಿದರು.  

ಹೆದ್ದಾರಿ ಬದಿಯಲ್ಲಿ ಬರುವ ಮದ್ಯದ ಅಂಗಡಿ ಬಂದ್‌ ಹಾಗೂ ನಗರ ಮಧ್ಯಭಾಗದಲ್ಲಿ ಹಾದು  ಹೋಗಿರುವ ಹೆದ್ದಾರಿಗಳ ಅಕ್ಕ-ಪಕ್ಕದ ಮದ್ಯದ ಅಂಗಡಿ ಬಂದ್‌ ವಿಷಯದಲ್ಲಿ ಸುಪ್ರೀಂಕೋರ್ಟ್‌ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ. ರಾಜ್ಯ ಸರ್ಕಾರ ಏನು ಮಾಡಬಹುದೋ ಅದೆಲ್ಲವನ್ನೂ ಮಾಡಿದೆ. ಒಟ್ಟಾರೆ ಮದ್ಯದ ಅಂಗಡಿಗಳ ಪೈಕಿ ಶೇ.5 ರಷ್ಟು ಮಾಲೀಕರು ನ್ಯಾಯಲಯದ ಮೊರೆ ಹೋಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.