ನಾನು ಬಿಜೆಪಿ ತೊರೆಯಲ್ಲ: ಡಾ.ಸಿದ್ದರಾಮಯ್ಯ
Team Udayavani, Nov 2, 2018, 12:42 PM IST
ಮಂಡ್ಯ: ತಾವು ಯಾವುದೇ ಆಮಿಷಗಳಿಗೂ ಒಳಗಾಗುವುದಿಲ್ಲ. ಬಿಜೆಪಿ ತೊರೆಯುವುದಿಲ್ಲ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಡಾ.ಸಿದ್ದರಾಮಯ್ಯನವರನ್ನು ಸೆಳೆಯುವುದಕ್ಕೂ ಕಾಂಗ್ರೆಸ್-ಜೆಡಿಎಸ್ನಾಯಕರು ಮುಂದಾಗಿದ್ದಾರೆ ಎಂಬ ಬೇಳೂರುಗೋಪಾಲಕೃಷ್ಣ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಆರ್.ಅಶೋಕ್, ಪತ್ರಿಕಾಗೋಷ್ಠಿಯ ಮಧ್ಯದಲ್ಲೇ ಸಿದ್ದರಾಮಯ್ಯನವರಿಗೆ ದೂರವಾಣಿ ಕರೆ ಮಾಡಿದರು. ಅಶೋಕ್ ಅವರ ಕರೆ ಸ್ವೀಕರಿಸಿ ಮಾತನಾಡಿದ ಡಾ.ಸಿದ್ದರಾಮಯ್ಯ, ನಾನು ಗೌರವಯುತ ಕುಟುಂಬದಿಂದ ಬಂದಿದ್ದೇನೆ. ಬಿಜೆಪಿ ಸಿದ್ಧಾಂತ ಒಪ್ಪಿ ಬಂದಿದ್ದೇನೆ. ನನಗೂ ಸಿದ್ಧಾಂತ ಇದೆ. ನಾನು ಮಳವಳ್ಳಿ ಕ್ಷೇತ್ರದಲ್ಲಿ ಚುನಾವಣ ಪ್ರಚಾರದಲ್ಲಿದ್ದೇನೆ. ಯಾವುದೇ ಆಮಿಷಗಳಿಗೂ ಒಳಗಾಗುವುದಿಲ್ಲ. ನಾನು ಬಿಜೆಪಿ ಬಿಟ್ಟರೆ ಮನೆಗೆ ಹೋಗುತ್ತೇನೆಯೇ ವಿನ: ಪಕ್ಷದ್ರೋಹ ಎಸಗಲಾರೆ. ನನ್ನ
ವಿರುದ್ಧ ವಿರೋಧಿಗಳು ಅಪಪ್ರಚಾರ ಮಾಡುವ ಮೂಲಕ ತೇಜೋವಧೆ ಮಾಡುವ ಯತ್ನ ನಡೆಸುತ್ತಿದ್ದಾರೆ. ಇದಕ್ಕೆಲ್ಲಾ ಕಿವಿಗೊಡಬೇಡಿ ಎಂದು ಮನವಿ ಮಾಡಿದರು. ಬಳಿಕ ಮಾತನಾಡಿದ ಆರ್. ಅಶೋಕ್, ಬೇಳೂರಿಗೆ ತಲೆಕೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ