ತಲಾ ಒಂದೊಂದು…


Team Udayavani, May 24, 2019, 3:00 AM IST

tala

ರಾಜ್ಯದಲ್ಲಿ ಬಿಜೆಪಿ ಅಬ್ಬರದಲ್ಲೂ, ಮೋದಿ ಅಲೆ ನಡುವೆಯೂ ಗೆಲುವು ಕಂಡ ಮೂರು ಕ್ಷೇತ್ರಗಳಲ್ಲಿನ ವಿಶೇಷ. ಕಾಂಗ್ರೆಸ್‌, ಜೆಡಿಎಸ್‌ ಮತ್ತು ಪಕ್ಷೇತರ ಅಭ್ಯರ್ಥಿ, ಒಂದೊಂದೇ ಕ್ಷೇತ್ರಗಳನ್ನು ಗೆದ್ದಿರುವುದು.

ಡಿ.ಕೆ.ಸುರೇಶ್‌ (ಬೆಂಗಳೂರು ಗ್ರಾಮಾಂತರ)
ಗೆಲುವಿನಲ್ಲಿ ಪಾತ್ರ: ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರ ವೈಯಕ್ತಿಕ ವರ್ಚಸ್ಸು ಹಾಗೂ ಕ್ಷೇತ್ರದಲ್ಲಿ ಹೊಂದಿರುವ ಹಿಡಿತದಿಂದ. ಜೆಡಿಎಸ್‌ ಜತೆ ಮೈತ್ರಿಯಾಗದೆ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದಾಗಲೂ ಎರಡು ಬಾರಿ ಸುರೇಶ್‌ ಗೆದ್ದಿದ್ದರು.

ಸುಮಲತಾ ಅಂಬರೀಶ್‌(ಮಂಡ್ಯ)
ಗೆಲುವಿನಲ್ಲಿ ಪಾತ್ರ: ಯಾವುದೇ ಪಕ್ಷದ ಅಧಿಕೃತ ಅಭ್ಯರ್ಥಿಯೂ ಆಗದೆ ಬೃಹತ್‌ ಮತ ಪಡೆದು ದಿ.ಪತಿ ಅಂಬರೀಶ್‌ ಅವರ ನಾಮಬಲ, ಅಭಿಮಾನಿಗಳ ಬೆಂಬಲ, ಅನುಕಂಪ, ಕಾಂಗ್ರೆಸ್‌ ಹಾಗೂ ರೈತ ಸಂಘದ ನಾಯಕರ ಬೆಂಬಲದಿಂದಲೇ ಗೆದ್ದು ತೋರಿಸಿದ್ದಾರೆ. ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆದು ಜಯ ದಕ್ಕಿಸಿಕೊಂಡಿದ್ದಾರೆ.

ಪ್ರಜ್ವಲ್‌ ರೇವಣ್ಣ (ಹಾಸನ)
ಗೆಲುವಿನಲ್ಲಿ ಪಾತ್ರ: ಹಾಸನ ಜೆಡಿಎಸ್‌ ಭದ್ರಕೋಟೆಯಾದರೂ ಈ ಬಾರಿ ಕಾಂಗ್ರೆಸ್‌ನಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ, ಕಳೆದ ಬಾರಿ ದೇವೇಗೌಡರ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಣ ನೀಯ ಮತ ಪಡೆದಿದ್ದ ಎ.ಮಂಜು ಬಿಜೆಪಿ ಅಭ್ಯರ್ಥಿಯಾಗಿ ದ್ದರು. ಹೀಗಾಗಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಅಭ್ಯ ರ್ಥಿಯಾಗಿ ಕಣಕ್ಕಿಳಿದು ಜಯ ಸಾಧಿಸಿದ್ದಾರೆ. ಇಲ್ಲಿ ಯಾವುದೇ ಪ್ರತಿರೋಧ ಇಲ್ಲದೆ ಕಾಂಗ್ರೆಸ್‌ ಬೆಂಬಲ ಪ್ರಜ್ವಲ್‌ಗೆ ದೊರೆಯಿತು.

ಮೋದಿಗೆ ರೋಷನ್‌ ಬೇಗ್‌ ಅಭಿನಂದನೆ
ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಜನರು ತೀರ್ಪು ನೀಡಿದ್ದಾರೆ. ಮೋದಿಯ ವರು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡು ತ್ತಾರೆ ಎನ್ನುವ ನಂಬಿಕೆ ಇದೆ. ಈ ಸೋಲಿನಿಂದ ಎಲ್ಲ ಪ್ರತಿಪಕ್ಷಗಳು ಪಾಠ ಕಲಿಯಬೇಕು. ಅನಗತ್ಯ ವಿರೋಧ ವ್ಯಕ್ತಪಡಿಸು ವುದರ ಬದಲು ಸಮೃದ್ಧ ದೇಶ ಕಟ್ಟಲು ಎಲ್ಲರಿಗೂ ಒಳ್ಳೆಯ ಸಮಯ.
-ರೋಷನ್‌ ಬೇಗ್‌, ಕಾಂಗ್ರೆಸ್‌ ಶಾಸಕ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.