ಅಕ್ರಮ ರೆಸಾರ್ಟ್ ನಲ್ಲಿ ಕೈ ಶಾಸಕರ ವಾಸ್ತವ್ಯ! BJP ಟ್ವೀಟ್ ನಲ್ಲೇನಿದೆ
Team Udayavani, Jan 19, 2019, 7:50 AM IST
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅಕ್ರಮವಾಗಿ ಜಾಗ ಕಬಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 998 ಕೋಟಿ ರೂಪಾಯಿ ದಂಡ ಕಟ್ಟಬೇಕಾಗಿದ್ದ ಈಗಲ್ಟನ್ ರೆಸಾರ್ಟ್ ನಲ್ಲಿಯೇ ಕಾಂಗ್ರೆಸ್ ಪಕ್ಷದ ಶಾಸಕರು ವಾಸ್ತವ್ಯ ಹೂಡಿರುವುದಕ್ಕೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
77ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಎದುರಿಸುತ್ತಿರುವ ಈಗಲ್ಟನ್ ರೆಸಾರ್ಟ್ ಕಟ್ಟಬೇಕಾಗಿದ್ದ 998 ಕೋಟಿ ರೂಪಾಯಿ ದಂಡವನ್ನು ರಾಜ್ಯ ಸರ್ಕಾರ ಈವರೆಗೂ ವಸೂಲಿ ಮಾಡಿಲ್ಲ ಎಂದು ಆರೋಪಿಸಿದೆ.
Eagleton resort owe GOK ₹998cr Penalty amount in land encroachment case.
Now that Congress Party will spend time in resort we request ‘Maryada Purushothama’ Sri. @siddaramaiah, @DKShivakumar & @dineshgrao to collect this money while u return
U can use it for farmer loan waiver pic.twitter.com/bAZLbtJU3L
— BJP Karnataka (@BJP4Karnataka) January 19, 2019
ಇದೀಗ ಶಾಸಕರ ರಕ್ಷಣೆ ಮಾಡಿಕೊಳ್ಳುವ ನೆಪದಲ್ಲಿ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಟ್ವೀಟ್ ಮೂಲಕ ಸವಾಲು ಹಾಕಿದೆ.
ಈಗ ಕಾಂಗ್ರೆಸ್ ಪಕ್ಷದ ಶಾಸಕರು ರೆಸಾರ್ಟ್ ನಲ್ಲಿ ಕಾಲ ಕಳೆಯುತ್ತಿದ್ದು, ನಾವು ಮರ್ಯಾದಾ ಪುರುಷೋತ್ತಮರಾದ ಶ್ರೀ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ದಿನೇಶ್ ಗುಂಡುರಾವ್ ವಾಪಸ್ ಬರುವಾಗ ಈಗಲ್ಟನ್ ರೆಸಾರ್ಟ್ ನವರು ಬಾಕಿ ಉಳಿಸಿಕೊಂಡಿರುವ 998 ಕೋಟಿ ರೂ. ದಂಡವನ್ನು ವಸೂಲಿ ಮಾಡಿಕೊಂಡು ಬಂದು ರೈತರ ಸಾಲ ಮನ್ನಾ ಮಾಡಿ ಎಂದು ಬಿಜೆಪಿ ಟ್ವೀಟ್ ನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್