ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ


Team Udayavani, Aug 14, 2020, 6:10 AM IST

ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್‌ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು.

ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ ಲಿಖೀತ ಹೇಳಿಕೆ ಕಡ್ಡಾಯ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಎಲ್ಲ ವಿಷಯಗಳಿಗೆ ಹಾಜರಾಗಿ, ಅನುತ್ತೀರ್ಣ ಗೊಂಡವರು ನೋಂದಾಯಿಸಿ ಕೊಂಡರೆ, ಅವರನ್ನು ಅನುತ್ತೀರ್ಣ ವಿದ್ಯಾರ್ಥಿಗಳು ಹಾಗೂ 2ನೇ ಪ್ರಯತ್ನ ಎಂದು ಪರಿಗಣಿಸಲಾಗು ವುದು. ಆ. 11ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಆ. 20 ಕೊನೆಯ ದಿನ. ದಂಡ ಸಹಿತ ಆ. 24 ಕೊನೆಯ ದಿನ. ನೆಫ್ಟ್ ಚಲನ್‌ ಜನರೇಟ್‌ ಮಾಡಿಕೊಂಡು, ಬ್ಯಾಂಕ್‌ಗೆ ಪಾವತಿಸಲು ಆ. 28 ಕೊನೆಯ ದಿನ. ಅಭ್ಯರ್ಥಿಗಳು ಗೈರುಹಾಜರಾಗಿರುವ ವಿಷಯಗಳಿಗೆ ಶುಲ್ಕ ವಿನಾಯಿತಿಯಿದೆ. ಆದ್ದರಿಂದ ಗೈರುಹಾಜರಾದ ವಿಷಯ ಹೊರತುಪಡಿಸಿ, ಅನುತ್ತೀರ್ಣಗೊಂಡ ವಿಷಯಗಳಿಗೆ ಮಾತ್ರ ಶುಲ್ಕ ಪಾವತಿಸಬೇಕು.

ಶುಲ್ಕ ವಿವರ
 ಒಂದು ವಿಷಯಕ್ಕೆ 320 ರೂ.
 ಎರಡು ವಿಷಯಕ್ಕೆ 386 ರೂ.
 ಮೂರು ಅಥವಾ ಮೇಲ್ಪಟ್ಟು 520 ರೂ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.