ಮೋದಿ ಆಡಳಿತದಿಂದ ಆರ್ಥಿಕ ದುರಂತ: ಮೊಯ್ಲಿ


Team Udayavani, Oct 25, 2017, 9:25 AM IST

25-8.jpg

ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿಯವರು ನೋಟು ಅಮಾನ್ಯಿಕರಣ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನ್ನು ಪೂರ್ವಸಿದ್ಧತೆ ಇಲ್ಲದೆ ಜಾರಿಗೊಳಿಸಿದ ಪರಿಣಾಮ ಭಾರತಕ್ಕೆ ಆರ್ಥಿಕ ದುರಂತ ಸಂಭವಿಸಿದೆ’ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತದ ಅನುಭವ ಇಲ್ಲದವರ ಕೈಯಲ್ಲಿ ದೇಶದ
ಅಧಿಕಾರ ನೀಡಿದ ತಪ್ಪಿಗೆ ಆರ್ಥಿಕ ಸ್ಥಿತಿ ಅಧಃಪತನವಾಗುವಂತಾಗಿದೆ. 2009ರಿಂದಲೇ ವಿಶ್ವ ಆರ್ಥಿಕ ಹಿಂಜರಿತಕ್ಕೆ ಒಳಗಾಗಿದ್ದರೂ ಅಂದು ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ಭಾರತದಲ್ಲಿ ಆರ್ಥಿಕತೆ ಸಮಸ್ಥಿತಿಯಲ್ಲಿರುವಂತೆ ನೋಡಿಕೊಂಡಿತ್ತು. 3 ವರ್ಷದಲ್ಲಿ ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶೇ.4 ಜಿಡಿಪಿ ಕುಸಿತ ಕಂಡಿದ್ದು, ವೇಗದ ಆರ್ಥಿಕ ಬೆಳವಣಿಗೆ ಎಂಬ ಹಣೆಪಟ್ಟಿಯನ್ನೂ ಕಳೆದುಕೊಂಡಿದ್ದೇವೆ ಎಂದು ವಿಷಾದಿಸಿದರು. ರಾಮದೇವ್‌ ಅವರ ಕಂಪನಿ ಮೋದಿ ಸರ್ಕಾರ ಬಂದ 3 ವರ್ಷದಲ್ಲಿ 300 ಕೋಟಿ ರೂ.ಗೂ ಅಧಿಕ ಆದಾಯ ಗಳಿಸಿದ್ದು, ಅವರ ವಿರುದ್ಧವೇ ಲೋಕಪಾಲ ತನಿಖೆಯಾಗಬೇಕು ಎಂದು ಆಗ್ರಹಿಸಿದರು. 

ಕರ್ನಾಟಕ ನಂಬರ್‌ 1: ಕೈಗಾರಿಕೆ ಸ್ಥಾಪನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿದೆ. 2017 ರಲ್ಲಿ 1.44 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿದ್ದು, 1.89 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ. ನೀರಾವರಿ ವಿಷಯದಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ. ಸಿದ್ದರಾಮಯ್ಯ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿಲ್ಲ. ಬಿಜೆಪಿಯವರು ಮಾಡುತ್ತಿರುವ ಆಧಾರ ರಹಿತ
ಆರೋಪಗಳಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಮೊಯ್ಲಿ ಹೇಳಿದರು. 

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.