ಉಪಚುನಾವಣೆ ಕಾವು: ಯಡಿಯೂರಪ್ಪV/S ಸಿದ್ಧರಾಮಯ್ಯ ಧರ್ಮಯುದ್ದ
Team Udayavani, Mar 12, 2017, 11:07 AM IST
ಮೈಸೂರು : ನಂಜನಗೂಡು ಮತ್ತು ಗುಂಡ್ಲು ಪೇಟೆ ಕ್ಷೇತ್ರಗಳ ಚುನಾವಣಾ ಕಾವು ಏರತೊಡಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಡುವೆ ವಾಕ್ಸಮರ ಮುಂದುವರಿದದೆ.
ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ನಾವು ಸಿದ್ದರಾಮಯ್ಯ ಅವರ ದುರಾಡಳಿತ, ಅಧರ್ಮ, ದರೋಡೆ ಮತ್ತು ಲೂಟಿಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ನಂಜನಗೂಡಿನಲ್ಲಿ ಮೋದಿ ಅಲೆ ಇದೆಯೋ ಇಲ್ಲವೋ ಜನ ನಿರ್ಧರಿಸುತ್ತಾರೆ ಎಂದರು.
ಯಡಿಯೂರಪ್ಪ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೆಂಡಾಮಂಡಲರಾದ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಏನು ಧರ್ಮಾಧಿಕಾರಿಯೋ ? ಅವರು ಮಾಡಿದ ಪಾಪ ಇನ್ನೊಂದು ಜನ್ಮದಲ್ಲೂ ಪರಿಹಾರವಾಗುವುದು ಕಷ್ಟ ಎಂದು ಕೆಂಡಾಮಂಡಲರಾದರು.
ಬಿಜೆಪಿ ಉಪಚುನಾವಣೆ ವೇಳೆ ಬಜೆಟ್ ಮಂಡನೆಗೆ ತಕಾರರು ತೆಗೆಯುತ್ತಿದೆ. ಅವರಿಗೆ ಕಾಮನ್ ಸೆನ್ಸ್ ಇಲ್ಲವೇ ? ಕೇಂದ್ರ ಸರ್ಕಾರ ಪಂಚರಾಜ್ಯಗಳ ಚುನಾವಣೆಯ ವೇಳೆಯೇ ಬಜೆಟ್ ಮಂಡಿಸಿದೆ ನಾವು ಮಂಡಿಸಬಾರದೇ ಎಂದರು.
ಸುತ್ತೂರು ಮಠಕ್ಕೆ ಭೇಟಿ
ಸಾಮಾನ್ಯವಾಗಿ ಜಾತ್ರೆ ಸಂದರ್ಭದಲ್ಲಿ ಮಾತ್ರ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿದ್ದ ಸಿದ್ದರಾಮಯ್ಯ ಅವರ ಇಂದಿನ ಸುತ್ತೂರು ಮಠಕ್ಕೆ ನೀಡಿದ ಭೇಟಿ ಹೊಸ ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ