Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

14 ಗ್ಯಾರಂಟಿ ಸಮಾವೇಶ ; 76 ಪ್ರಜಾಧ್ವನಿ ಜನ ಸಮಾವೇಶಗಳಲ್ಲಿ ಭಾಗಿ

Team Udayavani, May 10, 2024, 11:45 PM IST

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 14 ಗ್ಯಾರಂಟಿ ಸಮಾವೇಶ ಹಾಗೂ 76 ಪ್ರಜಾಧ್ವನಿ ಜನ ಸಮಾವೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದು, ಅಂದಾಜು 14 ಲಕ್ಷ ಜನರೊಂದಿಗೆ ನೇರವಾಗಿ ಮುಖಾಮುಖಿಯಾಗಿದ್ದಾರೆ.

ಚುನಾವಣ ಪ್ರಚಾರದ ಭಾಗವಾಗಿ ರಾಜ್ಯದ ವಿವಿಧೆಡೆ ಮೇ 5ರ ವರೆಗೆ ಪ್ರಜಾಧ್ವನಿ, ಗ್ಯಾರಂಟಿ ಸಮಾವೇಶಗಳು ಸಹಿತ ನೂರಾರು ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಭಾಗ ವಹಿಸಿದ್ದರು. ಸ್ವತಃ ಮುಖ್ಯಮಂತ್ರಿ ಮಾಧ್ಯಮ ತಂಡ ನೀಡಿದ ಅಂಕಿಅಂಶಗಳ ಪ್ರಕಾರ ಒಟ್ಟಾರೆ 90 ಸಮಾವೇಶಗಳಿಗೆ ಈ ಅವಧಿಯಲ್ಲಿ ಸಿಎಂ ಸಾಕ್ಷಿಯಾಗಿದ್ದಾರೆ.

ರಾಜ್ಯದಲ್ಲಿ 20ರಿಂದ 26 ಸಾವಿರ ಕಿ.ಮೀ. ಸಂಚರಿಸಿದ್ದಾರೆ. ಒಂದು ಸಭೆ ಅಥವಾ ರೋಡ್‌ ಶೋನಲ್ಲಿ ತಲಾ 15 ಸಾವಿರ ಜನ ಭಾಗವಹಿಸಿದ್ದಾರೆ ಎಂದು ಲೆಕ್ಕಹಾಕಿದರೂ ಒಟ್ಟಾರೆ 14 ಲಕ್ಷ ಜನರನ್ನು ಈ ಅವಧಿಯಲ್ಲಿ ಮುಖ್ಯಮಂತ್ರಿ ತಮ್ಮ ಮಾತುಗಳ ಮೂಲಕ ಸಂಪರ್ಕ ಬೆಸೆದಿದ್ದಾರೆ ಎಂದು ತಂಡ ತಿಳಿಸಿದೆ.

ಇದರಲ್ಲಿ ಚುನಾವಣೆ ಘೋಷಣೆಗೂ ಮೊದಲು 14 ಗ್ಯಾರಂಟಿ ಸಮಾವೇಶಗಳನ್ನು ನಡೆಸಲಾಯಿತು. ಎಲ್ಲ ಕಡೆಗೂ ಮುಖ್ಯಮಂತ್ರಿ, ಗ್ಯಾರಂಟಿ ಯೋಜನೆಗಳ ತಾತ್ವಿಕತೆ, ಅಗತ್ಯ, ಅನಿವಾರ್ಯತೆ ಮತ್ತು ಪರಿಣಾಮಗಳನ್ನು ತಮ್ಮದೆ ಶೈಲಿಯಲ್ಲಿ ಜನರಿಗೆ ಮನದಟ್ಟು ಮಾಡಿಸಿದರು. ಪ್ರಮುಖವಾಗಿ ನೆರೆದಿದ್ದ ಜನರ ಜತೆ ಸಂವಾದ ನಡೆಸುತ್ತಲೇ ಅವರನ್ನು ಒಳಗೊಳ್ಳುತ್ತಾ ಜನಪದ (ಜನಪರ) ಕಲಾವಿದರ ಶೈಲಿಯಲ್ಲಿ ಸ್ಪಂದಿಸಿದ್ದು, ಪರಿಣಾಮಕಾರಿಯಾಗಿತ್ತು ಎಂದು ಮುಖ್ಯಮಂತ್ರಿಯವರ ಮಾಧ್ಯಮ ವಿಭಾಗ ತಿಳಿಸಿದೆ.

 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.