Election ಅಕ್ರಮ : 8 ಕೋ.ರೂ. ಮೌಲ್ಯದ ಮದ್ಯ, 5.50 ಕೋ.ರೂ. ನಗದು ವಶ
Team Udayavani, Mar 22, 2024, 11:44 PM IST
ಬೆಂಗಳೂರು/ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹದ್ದಿನ ಕಣ್ಣಿಟ್ಟಿರುವ ನೀತಿಸಂಹಿತೆ ಜಾರಿ ತಂಡಗಳು ರಾಜ್ಯದ ಹಲವೆಡೆ ಶುಕ್ರವಾರ ಭಾರೀ ಪ್ರಮಾಣದ ನಗದು, ಚಿನ್ನಾಭರಣ, ಮದ್ಯ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿವೆ.
ರಾಮನಗರ ಜಿಲ್ಲೆಯ ಹೆಜ್ಜಾಲ ಸಮೀಪದ ಚೆಕ್ಪೋಸ್ಟ್ನಲ್ಲಿ ದಾಖಲೆಗಳಿಲ್ಲದ 5.50 ಕೋ. ರೂ. ನಗದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯೊಂದರಲ್ಲೇ ಸುಮಾರು 7.86 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಧಾರವಾಡದ ತೇಗೂರ ಚೆಕ್ಪೋಸ್ಟ್ ನಲ್ಲಿ ಗುರುವಾರ ರಾತ್ರಿ ದಾಖಲೆ ಇಲ್ಲದ 38.50 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣಗಳು ಪತ್ತೆಯಾಗಿವೆ.
ನೀತಿ ಸಂಹಿತೆ ಜಾರಿಯಾಗಿ ಒಂದೇ ವಾರದಲ್ಲಿ 36.41 ಕೋಟಿ ರೂ ಮೌಲ್ಯದ ಅಕ್ರಮ ಜಪ್ತಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ