ನಿರೀಕ್ಷಿತ ಮುಂಗಾರು ಆರಂಭವಾಗಿಲ್ಲವಾದರೂ ವಿದ್ಯುತ್ ಗೆ ತೊಂದರೆ ಇಲ್ಲ: ಸಚಿವ ಸುನೀಲ್
ಉಜ್ವಲ ಯೋಜನೆ ಅವ್ಯವಹಾರ ; ತಪ್ಪಿತಸ್ಥರ ಮೇಲೆ ಕ್ರಮ
Team Udayavani, Jun 24, 2022, 5:19 PM IST
ಶಿವಮೊಗ್ಗ: ರಾಜ್ಯದಲ್ಲಿ ನಿರೀಕ್ಷಿತ ಮುಂಗಾರು ಆರಂಭವಾಗಿಲ್ಲವಾದರೂ ವಿದ್ಯುತ್ ಗೆ ತೊಂದರೆ ಇಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಶರಾವತಿ ನದಿಯ ಡ್ಯಾಂಗಳಿಗೆ ಭೇಟಿ ನೀಡಿದ್ದೇನೆ. ಇನ್ನೂ ನಿರೀಕ್ಷಿತ ಮುಂಗಾರು ಆರಂಭವಾಗಿಲ್ಲ.ಆಗಸ್ಟ್ ತಿಂಗಳಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ. ವಿದ್ಯುತ್ ಉತ್ಪಾದನೆಗೆ ಯಾವುದೇ ತೊಂದರೆ ಆಗದು ಎಂದು ತಿಳಿಸಿದ್ದಾರೆ.
ಮುಂಗಾರು ಸಂದರ್ಭದಲ್ಲಿ ಯಾವುದೆ ಅವಘಡ ಆಗದಂತೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ. ಮುಂಗಾರು ನಂತರ ಗ್ರೀನ್ ಎನರ್ಜಿ ಕುರಿತು ಚಿಂತನೆ ನಡೆಸಲಾಗಿದೆ. 7 ಜಿಲ್ಲೆಗಳಲ್ಲಿ ಈ ಯೋಜನೆಗೆ ಸರ್ವೆ ಆಗಿದೆ. ಹೈಬ್ರಿಡ್ ಪಾರ್ಕ್ ಯೋಜನೆಯಡಿ 1000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಉಜ್ವಲ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆ ನಡೆದಿದೆ.ಈ ಕುರಿತು ಸಭೆ ನಡೆಸಿದ್ದೇನೆ, ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ : ಅರಣ್ಯ ಕ್ಷೀಣ: ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುತ್ತೇವೆ: ಲೋಕಾಯುಕ್ತ ನ್ಯಾ.ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ