ಆನೆಗಳ ದಾಳಿಗೆ ಅರಣ್ಯ ಸಿಬ್ಬಂದಿ ಸೇರಿ ಇಬ್ಬರು ಸಾವು
Team Udayavani, Mar 3, 2020, 3:04 AM IST
ಮಾಲೂರು/ಮಾಸ್ತಿ: ತಾಲೂಕಿನ ಗಡಿಭಾಗ ನೂಟವೆ ಗ್ರಾಮದಲ್ಲಿ ಬಿಡು ಬಿಟ್ಟಿದ ಆನೆಗಳ ದಾಳಿಗೆ ಅರಣ್ಯ ಸಿಬ್ಬಂದಿ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ತಮಿಳುನಾಡು ರಾಜ್ಯದ ಗಡಿಗ್ರಾಮ ಗುಡೇಗೌಡನಹಳ್ಳಿಯ ಗುಟ್ಟಮುನಿಯಪ್ಪ ( 55) ಹಾಗೂ ಕೊಮ್ಮನಹಳ್ಳಿಯ ಆನಂದಯ್ಯ(40) ಎಂದು ಗುರುತಿಸಲಾಗಿದೆ. ಬಂಗಾರಪೇಟೆ ತಾಲೂಕಿನ ಬೂದಿ ಕೋಟೆ ಸಮೀಪದ ಎಳೆಸಂದ್ರ ಗ್ರಾಮದ ಬಳಿಯಲ್ಲಿ 30 ಆನೆ ಬೀಡುಬಿಟ್ಟಿದ್ದವು. ರಾತ್ರಿಯೇ ಅಲ್ಲಿಂದ ಹೊರಟು ತಾಲೂಕಿನ ಟೇಕಲ್ ಹೋಬಳಿಯ ನೂಟವೆ ಗ್ರಾಮದ ಬಳಿಯ ಜಿ.ಗೊಲ್ಲಹಳ್ಳಿ ಸಮೀಪಕ್ಕೆ ಆಗಮಿಸಿವೆ.
ಈ ಆನೆಗಳು ಬಂದಿರುವ ಸುದ್ದಿ ತಿಳಿದು, ಗ್ರಾಮ ಸಮೀಪದಲ್ಲಿಯೇ ನಡೆಯುತ್ತಿದ್ದ ಜಾತ್ರೆಯಲ್ಲಿ ಪಾಲ್ಗೊಂ ಡಿದ್ದ ಜನರು ಆನೆಗಳು ಬಿಡುಬಿಟ್ಟಿರುವ ಸ್ಥಳಕ್ಕೆ ತಂಡೋಪ ತಂಡವಾಗಿ ಆಗಮಿಸಿದ್ದಾರೆ. ಗಲಾಟೆ ಮಾಡುವುದು, ಕಲ್ಲು ಹೊಡೆಯುವುದು, ಮೊಬೈಲ್ ಕ್ಯಾಮೆರಾದಲ್ಲಿ ಫೋಟೋ ತೆಗೆಯಲು ಮುಂದೆ ಹೋಗು ವುದು ಇನ್ನಿತರ ಚೇಷ್ಟೆ ಮಾಡಲು ಆರಂಭಿಸಿ ದ್ದಾರೆ. ಇದರಿಂದ ರೊಚ್ಚಿಗೆದ್ದ ಆನೆಗಳು ದಾಳಿ ಮಾಡಲು ಆರಂಭಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ