ನಾಗರಹೊಳೆ : ರೈಲು ಕಂಬಿ ತಡೆಗೋಡೆಗೆ ಸಿಲುಕಿ ಗಂಡಾನೆ ದಾರುಣ ಸಾವು
Team Udayavani, Dec 15, 2018, 5:06 PM IST
ಮೈಸೂರು: ಗ್ರಾಮಸ್ಥರು ಕಾಡಿಗೆ ಅಟ್ಟುತ್ತಿದ್ದ ವೇಳೆ ರೈಲು ಕಂಬಿ ತಡೆಗೋಡೆಗೆ ಸಿಲುಕಿಕೊಂಡು ಗಂಡಾನೆಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹುಣಸೂರಿನ ವೀರನಹೊಸಹಳ್ಳಿ ಬಳಿ ನಡೆದಿದೆ.
ಮೂರು ಕಾಡಾನೆಗಳು ಗ್ರಾಮಕ್ಕೆ ಬಂದಿದ್ದು ಅರಣ್ಯ ಇಲಾಖೆ ಸಿಬಂದಿ ಮತ್ತು ಗ್ರಾಮಸ್ಥರು ಕಾಡಿಗೆ ಓಡಿಸಿದ್ದರು. ಆದರೆ 42 ವರ್ಷ ಪ್ರಾಯದ ಗಂಡಾನೆ ರೈಲು ಕಂಬಿ ತಡೆಗೊಡೆಗೆ ಹಾರಲು ಯತ್ನಿಸಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದೆ.
ಅನೆಯ ಹೃದಯ ಭಾಗ ಕಂಬಿಗೆ ಸಿಲುಕಿ ಭಾರ ತಾಳಲಾರದೆ ಶ್ವಾಸಕೋಶದ ಮೇಲೆ ಒತ್ತಡ ಬಿದ್ದು ಸಾವನ್ನಪ್ಪಿದೆ ಎಂದು ಹೇಳಲಾಗಿದೆ.
ಮೃತ ಆನೆ ಪುಂಡಾನೆ ಎಂದು ಅರಣ್ಯ ಸಿಬಂದಿಗಳು ತಿಳಿಸಿದ್ದು, ಈ ಹಿಂದೆ ಕಾರ್ಯಾಚರಣೆ ನಡೆಸಿದ್ದಾಗ ತಪ್ಪಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ