ಎಸ್‌ಬಿಐನಿಂದ “ತುರ್ತು ವಿಶೇಷ ಸಾಲ’ ಸೌಲಭ್ಯ


Team Udayavani, May 17, 2020, 7:38 AM IST

sbi-saala

ಬೆಂಗಳೂರು: ಕೋವಿಡ್‌-19ನ ಪರಿಣಾಮವಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕೃಷಿ ಉದ್ಯಮಿಗಳು ಹಾಗೂ ಗ್ರಾಮೀಣ ಕಸುಬುದಾರರ ತುರ್ತು ನೆರವಿಗಾಗಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ ಬಿಐ) ಹಲವು ರೀತಿ  ಸಾಲ ಸೌಲಭ್ಯಗಳನ್ನು ಜಾರಿಗೆ ತಂದಿದೆ.

ಈ “ತುರ್ತು ಸಾಲ’ ಸೌಲಭ್ಯವನ್ನು ಪಡೆ ಯಲು ರೈತರು, ಕೃಷಿ ಉದ್ದಿಮೆದಾರರು ಮತ್ತು ಕೃಷಿ ಉದ್ದೇಶಿತ ಸಹಾಯ ಗುಂಪುಗಳು ಅರ್ಹರಾಗಿದ್ದು, ಜೂ.30 ರವರೆಗೆ ಈ ಯೋಜನೆ ಜಾರಿಯಲ್ಲಿರುತ್ತ ದೆ ಎಂದು ಎಸ್‌ಬಿಐ ಪ್ರಕಟಿಸಿದೆ. ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದಿದ್ದು, ಶಿಷ್ಟ ಖಾತೆಗಳು(ಸ್ಟಾಂಡರ್ಡ್‌) ಎಂದು ಪರಿಗಣಿಸಲ್ಪಟ್ಟ ಖಾತೆಗಳ ಸಾಲಗಾರರು ತಮ್ಮ ಬಿತ್ತನೆ ಮುಂತಾದ ಕಾರ್ಯಗಳಿಗೆ, ಕೂಲಿ ಪಾವತಿಗೆ ಮತ್ತು ಕೃಷಿ  ಉಪಕರಣಗಳ ದುರಸ್ತಿ ಮುಂತಾದ ತುರ್ತು ಹಣಕಾಸು ಅವಶ್ಯಕತೆಗಳಿಗಾಗಿ ಈ ಹೆಚ್ಚುವರಿ ಸಾಲ ಪಡೆಯಲು ಅರ್ಹರಾಗಿರುತ್ತಾರೆ. ಪ್ರಸಕ್ತ ಸಾಲ ಮಿತಿಯ ಶೇ. 10 ಅಥವಾ ಗರಿಷ್ಠ 2.0 ಕೋಟಿ ರೂ.  ವರೆಗೆ ಸಾಲ ಪಡೆಯಲು ಈಗ ಅವಕಾಶವಿದೆ.

ಈ ಸಾಲವನ್ನು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ (ಕೆಸಿಸಿ), ಕೃಷಿ ನಗದು ಉದ್ದರಿ (ಎಸಿಸಿ) ಅಥವಾ ಓವರ್‌ ಡ್ರಾಫ್ಟ್ ರೂಪದಲ್ಲಿ ಪಡೆಯಬಹುದಾಗಿದೆ. ಈ ತುರ್ತು ಸಾಲ ಮಂಜೂರಾತಿಗೆ ಯಾವುದೇ ಸಂಸ್ಕರಣ ಶುಲ್ಕ ಅಥವಾ  ತನಿಖಾ ಶುಲ್ಕ ಹಾಗೂ ಅವಧಿಪೂರ್ವ ಮುಕ್ತಾಯ ದಂಡ ವಿಧಿಸಲಾಗುವುದಿಲ್ಲ. ಸಾಲ ಮಿತಿಯು ಆಸ್ತಿಗಳ ತೋರಾಧಾರ (ಹೈಪಾಥಿಕೇಷನ್‌) ಮತ್ತು ಪ್ರಸ್ತಕ ಸಾಲಗಳಿಗೆ ನೀಡಿರುವ ಆಸ್ತಿ ಅಡಮಾನಗಳ ವಿಸ್ತರಣೆಗೆ ಒಳಪಟ್ಟಿರುತ್ತದೆ.  ಸಾಲದ ಮೇಲಿನ ಬಡ್ಡಿ ದರವು ಬ್ಯಾಂಕಿನ ಎಂಸಿಎಲ್‌ ಆರ್‌ ದರಕ್ಕೆ ಅನುಗುಣವಾಗಿದ್ದು, ವಾರ್ಷಿಕ ಶೇ.7.25ರಷ್ಟಿರುತ್ತದೆ.

ಸ್ವಸಹಾಯ ಗುಂಪುಗಳಿಗೂ ತುರ್ತು ಅವಧಿ ಸಾಲ: ಕೃಷಿ ಚಟುವಟಿಕೆ ಆಧಾರಿತ ಸ್ವಸಹಾಯ ಗುಂಪುಗಳು ಈಗಾಗಲೇ ಕೃಷಿ ಚಟುವಟಿಕೆಗಳಿಗಾಗಿ ಕೃಷಿ ಅವಧಿ ಸಾಲವನ್ನು ಪಡೆದಿದ್ದು, ಆ ಸಾಲ ಖಾತೆಗಳು ಶಿಷ್ಟ ಖಾತೆಗಳೆಂದು (ಸ್ಟಾಂಡರ್ಡ್‌)  ಪರಿ  ಗಣಿಸಲ್ಪಟಿದ್ದಲ್ಲಿ ಹಾಗೂ ಗುಂಪಿನ ಚಟುವಟಿಕೆಗಳು ಕೊರೊನಾ ಪರಿಣಾಮಗಳಿಗೆ ತುತ್ತಾಗಿದ್ದಲ್ಲಿ ಅಂತಹ ಸ್ವಸಹಾಯ ಗುಂಪುಗಳು ಕೂಡ ತುರ್ತು ಸಾಲ ಸೌಲಭ್ಯ ಪಡೆಯಲು ಅರ್ಹವಾಗಿರುತ್ತವೆ. ಈಗಾಗಲೇ ಇರುವ  ಸಾಲದ ಗರಿಷ್ಠ ಶೇ.10 ರಷ್ಟು ಅಥವಾ ಸಂಘದ ಪ್ರತಿ ಸದಸ್ಯರಿಗೆ 5 ಸಾವಿರ ರೂ.ವರೆಗೆ ಸಾಲ ಪಡೆಯಬಹುದಾಗಿದ್ದು, ಎಂಸಿಎಲ್‌ಆರ್‌ ಆಧಾರದ ಮೇಲೆ ಬಡ್ಡಿ ದರ ಶೇ.7.25 ಇರುತ್ತದೆ. ಸಾಲವನ್ನು 30 ಸಮಾನ ಮಾಸಿಕ ಕಂತುಗಳಲ್ಲಿ  ಪಾವತಿಸಬಹುದಾಗಿದೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.