23ರಿಂದ ಮಣಿಪಾಲ ಆಸ್ಪತ್ರೆಯಲ್ಲಿ ತುರ್ತುಎಮರ್ಜೆನ್ಸಿ ಚಿಕಿತ್ಸೆ ಮಾತ್ರ
Team Udayavani, Mar 21, 2020, 3:05 AM IST
ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆಯ ಕ್ರಮವಾಗಿ ಮಾ.23ರಿಂದ ವೈದ್ಯಕೀಯ ತುರ್ತು ಚಿಕಿತ್ಸೆ ಮತ್ತು ಎಮರ್ಜೆನ್ಸಿ ಚಿಕಿತ್ಸೆ ಮಾತ್ರ ನೀಡಲಿದೆ ಎಂದು ತಿಳಿಸಿದೆ.
ಆಸ್ಪತ್ರೆಗೆ ಬರುವ ಪ್ರತಿಯೊಬ್ಬರನ್ನು ಹೊರಭಾಗದಲ್ಲಿ ಹಾಕಿರುವ ತಾತ್ಕಾಲಿಕ ತಪಾಸಣಾ ಕೇಂದ್ರದಲ್ಲಿ ಪರೀಕ್ಷಿಸಿ, ನಂತರ ಮುಂದಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಸಂಬಂಧಿಸಿದ ವೈದ್ಯರೊಂದಿಗೆ ಚಿಕಿತ್ಸೆಗೆ ಅವಕಾಶ ನೀಡಲಾಗುವುದು.
ತೀವ್ರ ನಿಗಾ ಘಟಕಗಳಿಗೆ (ಐಸಿಯು) ಪ್ರವೇಶ ಮತ್ತು ಶಸ್ತ್ರಚಿಕಿತ್ಸೆಯ ನಂತರದ ತೀವ್ರ ನಿಗಾ ಘಟಕಗಳ ಪ್ರವೇಶದ ನಿರ್ಬಂಧವನ್ನು ಮುಂದುವರಿ ಸಲಿದೆ. ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿ ಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ
ಉರಿಗೌಡ,ನಂಜೇಗೌಡ ಹೆಸರು ರಾಜಕೀಯ ವಿಚಾರ ಆಗಬಾರದು: ಆರ್.ಅಶೋಕ್
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
MUST WATCH
ಹೊಸ ಸೇರ್ಪಡೆ
ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್ಐ ಪಾತ್ರ?
ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ